23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಹಾಗೂ ಟ್ರಸ್ಟಿಗಳ ಬಗ್ಗೆ ಅವಹೇಳನಕಾರಿ ಪೋಸ್ಟ್ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಳ್ತಂಗಡಿ: ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಬೆಳ್ತಂಗಡಿ ಇದರ ಹಾಗೂ ಟ್ರಸ್ಟಿಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹಾಗೂ ನಿಂದನಾತ್ಮಕ ಸಂದೇಶವನ್ನು ರವಾನಿಸಿದ್ದಾರೆ ಎಂದು ಆರೋಪಿಸಿ ವಿಜಯಕುಮಾರ್ ಮಾವಿನಕಟ್ಟೆ ಕೊಯ್ಯುರು ಇವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.


ಟ್ರಸ್ಟಿ ಕೊಯ್ಯೂರಿನ ದಿನೇಶ್ ಗೌಡ ಅವರು ಈ ದೂರನ್ನು ನೀಡಿದ್ದಾರೆ.

Related posts

ಉಜಿರೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಉಷಾ ಕಾರಂತ್, ಉಪಾಧ್ಯಕ್ಷರಾಗಿ ರವಿ ಕುಮಾರ್ ಆಯ್ಕೆ

Suddi Udaya

ಕಳೆಂಜ ಜನನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಹುಣ್ಸೆಕಟ್ಟೆ ಶ್ರೀ ರಾಮ ಭಜನಾ ಮಂಡಳಿ ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಅಭಿನಂದನೆ

Suddi Udaya

ಕೊಕ್ರಾಡಿ : ಗೋಳಿಯಂಗಡಿಯಲ್ಲಿ ಸ್ಕಿಡ್‌ ಆಗಿ ಬಿದ್ದ ಬೈಕ್ : ಸವಾರರಿಗೆ ಗಾಯ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಬೆಳ್ತಂಗಡಿ ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಶಾಖೆಯಲ್ಲಿ ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!