25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡಾಜೆ: ಮಂಜುಶ್ರೀ ಭಜನಾ ಮಂದಿರದ ಜೀರ್ಣೋದ್ಧಾರ ಹಾಗೂ ನವರಾತ್ರಿ ಪೂಜೆ ಭಜನಾ ಕಾರ್ಯಕ್ರಮ

ಮುಂಡಾಜೆ: ಇಲ್ಲಿಯ ಮಂಜುಶ್ರೀ ನಗರ ಮಂಜುಶ್ರೀ ಭಜನಾ ಮಂದಿರ ಇದರ ಜೀರ್ಣೋದ್ದಾರ ಹಾಗೂ ನವರಾತ್ರಿ ಪೂಜೆ ಭಜನಾ ಕಾರ್ಯಕ್ರಮದ ಸಮಾರೋಪ ಸಮಾರಂಭವು ಅ.11 ರಂದು ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಭಜನಾ ಮಂದಿರದ ಅಧ್ಯಕ್ಷ ನಾರಾಯಣ ಶೆಟ್ಟಿ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ವೀರೇಶ್ ಹೀರೇಮಠ ಬಾಗಲಕೋಟೆ, ಕಜೆ ವೆಂಕಟೇಶ್ವರ ಭಟ್, ಎಂ.ಎಸ್ ವರ್ಮ ಪರಮುಖ, ಅಗರಿ ರಾಮಣ್ಣ ಶೆಟ್ಟಿ ಭಾಗವಹಿಸಿದ್ದರು.

ಭಜನಾ ಮಂದಿರದ ಉಪಾಧ್ಯಕ್ಷ ಚೆನ್ನಕೇಶವ ನಾಯ್ಕ ಅರಸಮಜಲು ಸ್ವಾಗತಿಸಿದರು. ಸದಾನಂದ ಬಿ. ಪರಮುಖ ಹಾಗೂ ಶ್ರೀಮತಿ ಗೀತಾ ಉಮೇಶ್ ಆಚಾರ್ಯ ನಿರೂಪಿಸಿದರು. ಉಮೇಶ್ ಆಚಾರ್ಯ ಕಾನರ್ಪ ಧನ್ಯವಾದವಿತ್ತರು.

Related posts

ಬಜಿರೆ :ನರದ ಸಮಸ್ಯೆಯಿಂದ ಬಳಲುತ್ತಿರುವ ಮಾಲತಿಯವರಿಗೆ ವೇಣೂರು ಯುವವಾಹಿನಿ ಘಟಕದ ವತಿಯಿಂದ ಮಂಚ ಕೊಡುಗೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಜಿಲ್ಲಾ ಪ್ರಥಮ ಪ್ರಶಸ್ತಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವತಿಯಿಂದ ಹರೀಶ್ ಮೂಲ್ಯ ರವರಿಗೆ ಆರ್ಥಿಕ ಧನಸಹಾಯ

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಕ್ಷೇಮ ನಿಧಿ ಯೋಜನೆ ಸಹಾಯಧನ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ಹೊರಾಂಗಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬಂದಾರು: ಶಿವ ಫ್ರೆಂಡ್ಸ್ ಕುರಾಯ ಖಂಡಿಗ ಆಶ್ರಯದಲ್ಲಿ ವಲಯ ಮಟ್ಟದ ಲೀಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ, ವಿವಿಧ ಸಾಧಕರಿಗೆ ಸನ್ಮಾನ

Suddi Udaya
error: Content is protected !!