24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡಾಜೆ: ಮಂಜುಶ್ರೀ ಭಜನಾ ಮಂದಿರದ ಜೀರ್ಣೋದ್ಧಾರ ಹಾಗೂ ನವರಾತ್ರಿ ಪೂಜೆ ಭಜನಾ ಕಾರ್ಯಕ್ರಮ

ಮುಂಡಾಜೆ: ಇಲ್ಲಿಯ ಮಂಜುಶ್ರೀ ನಗರ ಮಂಜುಶ್ರೀ ಭಜನಾ ಮಂದಿರ ಇದರ ಜೀರ್ಣೋದ್ದಾರ ಹಾಗೂ ನವರಾತ್ರಿ ಪೂಜೆ ಭಜನಾ ಕಾರ್ಯಕ್ರಮದ ಸಮಾರೋಪ ಸಮಾರಂಭವು ಅ.11 ರಂದು ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಭಜನಾ ಮಂದಿರದ ಅಧ್ಯಕ್ಷ ನಾರಾಯಣ ಶೆಟ್ಟಿ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ವೀರೇಶ್ ಹೀರೇಮಠ ಬಾಗಲಕೋಟೆ, ಕಜೆ ವೆಂಕಟೇಶ್ವರ ಭಟ್, ಎಂ.ಎಸ್ ವರ್ಮ ಪರಮುಖ, ಅಗರಿ ರಾಮಣ್ಣ ಶೆಟ್ಟಿ ಭಾಗವಹಿಸಿದ್ದರು.

ಭಜನಾ ಮಂದಿರದ ಉಪಾಧ್ಯಕ್ಷ ಚೆನ್ನಕೇಶವ ನಾಯ್ಕ ಅರಸಮಜಲು ಸ್ವಾಗತಿಸಿದರು. ಸದಾನಂದ ಬಿ. ಪರಮುಖ ಹಾಗೂ ಶ್ರೀಮತಿ ಗೀತಾ ಉಮೇಶ್ ಆಚಾರ್ಯ ನಿರೂಪಿಸಿದರು. ಉಮೇಶ್ ಆಚಾರ್ಯ ಕಾನರ್ಪ ಧನ್ಯವಾದವಿತ್ತರು.

Related posts

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ರಿಂದ ಜನತಾ ದರ್ಶನ ಕಾರ್ಯಕ್ರಮ: ಸರ್ಕಾರದ ವಿವಿಧ ಸೌಲಭ್ಯಗಳ ವಿತರಣೆ: ಸಾವ೯ಜನಿಕರಿಂದ‌ ಅಹವಾಲು ಸ್ವೀಕಾರ

Suddi Udaya

ಕೇಳ್ತಾಜೆ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ: ನೇಮಿರಾಜ್ ಬುಣ್ಣು ನಿಧನ

Suddi Udaya

ಬಳಂಜ ತಾಲೂಕು ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಕ್ರೀಡಾ ಕೂಟ: ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ: ಮೋಹನ್ ಕುಮಾರ್

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಾಸಬೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಅಡ್ಡ ಬಂದ ಒಂಟಿ ಸಲಗ

Suddi Udaya
error: Content is protected !!