25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡಾಜೆ: ಮಂಜುಶ್ರೀ ಭಜನಾ ಮಂದಿರದ ಜೀರ್ಣೋದ್ಧಾರ ಹಾಗೂ ನವರಾತ್ರಿ ಪೂಜೆ ಭಜನಾ ಕಾರ್ಯಕ್ರಮ

ಮುಂಡಾಜೆ: ಇಲ್ಲಿಯ ಮಂಜುಶ್ರೀ ನಗರ ಮಂಜುಶ್ರೀ ಭಜನಾ ಮಂದಿರ ಇದರ ಜೀರ್ಣೋದ್ದಾರ ಹಾಗೂ ನವರಾತ್ರಿ ಪೂಜೆ ಭಜನಾ ಕಾರ್ಯಕ್ರಮದ ಸಮಾರೋಪ ಸಮಾರಂಭವು ಅ.11 ರಂದು ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಭಜನಾ ಮಂದಿರದ ಅಧ್ಯಕ್ಷ ನಾರಾಯಣ ಶೆಟ್ಟಿ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ವೀರೇಶ್ ಹೀರೇಮಠ ಬಾಗಲಕೋಟೆ, ಕಜೆ ವೆಂಕಟೇಶ್ವರ ಭಟ್, ಎಂ.ಎಸ್ ವರ್ಮ ಪರಮುಖ, ಅಗರಿ ರಾಮಣ್ಣ ಶೆಟ್ಟಿ ಭಾಗವಹಿಸಿದ್ದರು.

ಭಜನಾ ಮಂದಿರದ ಉಪಾಧ್ಯಕ್ಷ ಚೆನ್ನಕೇಶವ ನಾಯ್ಕ ಅರಸಮಜಲು ಸ್ವಾಗತಿಸಿದರು. ಸದಾನಂದ ಬಿ. ಪರಮುಖ ಹಾಗೂ ಶ್ರೀಮತಿ ಗೀತಾ ಉಮೇಶ್ ಆಚಾರ್ಯ ನಿರೂಪಿಸಿದರು. ಉಮೇಶ್ ಆಚಾರ್ಯ ಕಾನರ್ಪ ಧನ್ಯವಾದವಿತ್ತರು.

Related posts

ಪಡಂಗಡಿ: ಅಪಾಯಕಾರಿ ಮರದ ಕೊಂಬೆಗಳ ತೆರವು

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಶಿಶಿಲ ಗ್ರಾ.ಪಂ ನಲ್ಲಿ ಕಸ್ತೂರಿರಂಗನ್ ವಿರೋಧಿಸುವ ಬಗ್ಗೆ ಪೂರ್ವಭಾವಿ ಸಭೆ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಡುಮದ್ದು ತಯಾರಿಕ ಘಟಕದಲ್ಲಿ ಮಹಾ ಸ್ಪೋಟ ದುರಂತದಲ್ಲಿ ಸಾವು ಹಾಗೂ ಹಲವರಿಗೆ ಗಂಭೀರ ಗಾಯ

Suddi Udaya

ಬಿಜೆಪಿ ನಿಡ್ಲೆ ಶಕ್ತಿಕೇಂದ್ರದ ಅಧ್ಯಕ್ಷರಾಗಿ ನವೀನ್ ಆಯ್ಕೆ

Suddi Udaya

ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya
error: Content is protected !!