September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡಾಜೆ: ಮಂಜುಶ್ರೀ ಭಜನಾ ಮಂದಿರದ ಜೀರ್ಣೋದ್ಧಾರ ಹಾಗೂ ನವರಾತ್ರಿ ಪೂಜೆ ಭಜನಾ ಕಾರ್ಯಕ್ರಮ

ಮುಂಡಾಜೆ: ಇಲ್ಲಿಯ ಮಂಜುಶ್ರೀ ನಗರ ಮಂಜುಶ್ರೀ ಭಜನಾ ಮಂದಿರ ಇದರ ಜೀರ್ಣೋದ್ದಾರ ಹಾಗೂ ನವರಾತ್ರಿ ಪೂಜೆ ಭಜನಾ ಕಾರ್ಯಕ್ರಮದ ಸಮಾರೋಪ ಸಮಾರಂಭವು ಅ.11 ರಂದು ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಭಜನಾ ಮಂದಿರದ ಅಧ್ಯಕ್ಷ ನಾರಾಯಣ ಶೆಟ್ಟಿ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ವೀರೇಶ್ ಹೀರೇಮಠ ಬಾಗಲಕೋಟೆ, ಕಜೆ ವೆಂಕಟೇಶ್ವರ ಭಟ್, ಎಂ.ಎಸ್ ವರ್ಮ ಪರಮುಖ, ಅಗರಿ ರಾಮಣ್ಣ ಶೆಟ್ಟಿ ಭಾಗವಹಿಸಿದ್ದರು.

ಭಜನಾ ಮಂದಿರದ ಉಪಾಧ್ಯಕ್ಷ ಚೆನ್ನಕೇಶವ ನಾಯ್ಕ ಅರಸಮಜಲು ಸ್ವಾಗತಿಸಿದರು. ಸದಾನಂದ ಬಿ. ಪರಮುಖ ಹಾಗೂ ಶ್ರೀಮತಿ ಗೀತಾ ಉಮೇಶ್ ಆಚಾರ್ಯ ನಿರೂಪಿಸಿದರು. ಉಮೇಶ್ ಆಚಾರ್ಯ ಕಾನರ್ಪ ಧನ್ಯವಾದವಿತ್ತರು.

Related posts

ಅಳದಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಿನಿ-ಅನ್ವೇಷಣಾ-2024

Suddi Udaya

ಫೆ.15: ಗುರುವಾಯನಕೆರೆ ದ .ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ, ಉಚಿತ ಕಣ್ಣಿನ ತಪಾಸಣೆ ಮತ್ತು ರಿಯಾಯಿತಿ ದರದಲ್ಲಿ ಕನ್ನಡಕ ವಿತರಣೆ

Suddi Udaya

ನಡ: ಕನ್ಯಾಡಿ ಶಾಂತಿನಗರದಲ್ಲಿ ಚಿರತೆ ಹಾವಳಿ

Suddi Udaya

ಅಳದಂಗಡಿ: ಬಡಗಕಾರಂದೂರು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಸಾವು: ವಾರೀಸುದಾರರ ಪತ್ತೆಗೆ ಧರ್ಮಸ್ಥಳ ಪೊಲೀಸರ ಮನವಿ

Suddi Udaya
error: Content is protected !!