23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ: ನಿಡಿಗಲ್ ಸಮೀಪ ಪಾದಾಚಾರಿಗೆ ಬಸ್ ಡಿಕ್ಕಿ : ಪಾದಾಚಾರಿ ಗಂಭೀರ ಗಾಯ

ಕಲ್ಮಂಜ: ಇಲ್ಲಿಯ ನಿಡಿಗಲ್ ಸಮೀಪ ಪಾದಾಚಾರಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದ ಘಟನೆ ಅ.16ರಂದು ಬೆಳಿಗ್ಗೆ ನಡೆದಿದೆ.


ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಕೆ.ಎಸ್.ಆರ್.ಟಿ.ಸಿ ಬಸ್ಸು ಡಿಕ್ಕಿಹೊಡೆದ ಪರಿಣಾಮ ರಸ್ತೆಗೆ ಬಿದ್ದ ಪಾದಾಚಾರಿ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ.


Related posts

ಪಿಲಿಗೂಡು ಹಾ.ಉ.ಮ.ಸ ಸಂಘದ ಸದಸ್ಯೆ ಜಮೀಲಾ ರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

Suddi Udaya

ಕಿಲ್ಲೂರಿನಲ್ಲಿ ಗ್ರಾಮೀಣ ಆಟಗಳ ಸಂಗಮ

Suddi Udaya

ಮೂಡುಕೋಡಿಯಲ್ಲಿ ವನಮಹೋತ್ಸವ ಆಚರಣೆ ಹಾಗೂ ಪ. ಜಾತಿ ಪ. ಪಂಗಡಗಳ ಮನೆಯವರಿಗೆ ಗೃಹೋಪಯೋಗಿ ವಸ್ತುಗಳ ವಿತರಣೆ

Suddi Udaya

ಶ್ರೀ ರಾಮ ಮಂದಿರದ ಹನುಮ ರಥಕ್ಕೆ ಸ್ವಾಗತ

Suddi Udaya

ಬೆಳ್ತಂಗಡಿ :ಸ್ವಸ್ತಿಕ್ ಆಟೋ ಗ್ಯಾರೇಜ್ ಗೆ ಬೆಂಕಿ, ಹೊತ್ತಿ ಉರಿದ ಆಟೋ ಮತ್ತು ಸಾಮಾಗ್ರಿ, ಲಕ್ಷಾಂತರ ನಷ್ಟ

Suddi Udaya

ಉಜಿರೆ ರಾಮಚಂದ್ರ ಕಾಮತ್ ನಿಧನ

Suddi Udaya
error: Content is protected !!