September 6, 2026
ನಿಧನ

ಗುರುವಾಯನಕೆರೆ ಯರ್ಡೂರು ನಿವಾಸಿ ರಾಘವೇಂದ್ರ ಆಚಾರ್ಯ ನೈಕುಳಿ ನಿಧನ

ಗುರುವಾಯನಕೆರೆ: ಇಲ್ಲಿಯ ಯರ್ಡೂರು ನಿವಾಸಿ ರಾಘವೇಂದ್ರ ಆಚಾರ್ಯ ನೈಕುಳಿ (50ವ) ಅವರು ಅಲ್ಪಕಾಲದ ಅನಾರೊಗ್ಯದಿಂದ ಬಳಲಿ ಅ.15 ರಂದು ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಇವರು ಶ್ರೀ ವಿಶ್ವಕರ್ಮಾಭ್ಯುದಯ ಸಭಾ ಲಾಯಿಲ ಇದರ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಸಮಾಜದ ಮುಖಂಡರಾಗಿ, ವಿವಿಧ ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಿದ್ದರು. ಇವರು ಬೆಳ್ತಂಗಡಿಯ ಸಂತೆಕಟ್ಟೆ ಬಳಿ ಸ್ವಂತವಾಗಿ ಚಿನ್ನಾಭರಣ ತಯಾರಿ ವೃತ್ತಿಯನ್ನು ಹಲವು ವರ್ಷಗಳಿಂದ ಮಾಡಿಕೊಂಡು ಎಲ್ಲರ ಪ್ರೀತಿ, ವಿಶ್ವಾಸಕ್ಕೆ ಪಾತ್ರರಾಗಿದ್ದರು.
ಮೃತರು ಪತ್ನಿ ಪವಿತ್ರ, ಪುತ್ರಿ ವೈಷ್ಣವಿ, ಪುತ್ರ ಶ್ರೀವತ್ಸ, ನಾಲ್ವರು ಸಹೋದರರು, ಆರು ಮಂದಿ ಸಹೋದರಿಯರು, ಬಂಧು ವಗ೯ದವರು, ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಡಿಕ್ಕಿ; ಸಹಸವಾರ ವಿದ್ಯಾರ್ಥಿ ಸಾವು: ಸವಾರ ಗಂಭೀರ ಗಾಯ

Suddi Udaya

ಡೆಂಗ್ಯೂ ಜ್ವರಕ್ಕೆ ಬೆಳ್ತಂಗಡಿ ಖಾಸಗಿ ಕಾಲೇಜು ವಿದ್ಯಾರ್ಥಿ ಬಲಿ

Suddi Udaya

ಓಡಿಲ್ನಾಳ ನಿವಾಸಿ ಲಕ್ಷ್ಮಿ ನಿಧನ

Suddi Udaya

ನಿವೃತ್ತ ಶಿಕ್ಷಕ ಕೆ.ಬಾಬು ಪೂಜಾರಿ ಅನಾರೋಗ್ಯದಿಂದ ನಿಧನ

Suddi Udaya

ನಾಲ್ಕೂರು: ಅಸೌಖ್ಯದಿಂದ ತುಂಗಮ್ಮ ಮಂಗ್ಲುತ್ತ್ಯಾರು ನಿಧನ

Suddi Udaya

ಪಟ್ರಮೆ: ಸೂರ್ಯತ್ತಾವು ನಿವಾಸಿ, ನಾಟಿ ವೈದ್ಯ ನಾರಾಯಣ ಉಂಗ್ರುಪುಳಿತ್ತಾಯ ನಿಧನ

Suddi Udaya
error: Content is protected !!