24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ ಗ್ರಾ.ಪಂ. ನಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ: ತೋಟಗಾರಿಕೆ ಇಲಾಖೆ, ಜಿ.ಪಂ. ಬೆಳ್ತಂಗಡಿ ಹಾಗೂ ಬಳಂಜ ಗ್ರಾಮ ಪಂಚಾಯತ್ ಇವರ ಸಹಭಾಗಿತ್ವದಲ್ಲಿ ತೋಟಗಾರಿಕೆ ಇಲಾಖೆ 2024-25ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮವು ಅ.19 ರಂದು ಬೆಳಗ್ಗೆ 10.00 ಕ್ಕೆ ಬಳಂಜ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ.

ಸಂಪನ್ಮೂಲ ವ್ಯಕ್ತಿಯಾಗಿ ಸಿ.ಪಿ.ಸಿ.ಆ‌ರ್.ಐ., ವಿಟ್ಲ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿ ವಿಜ್ಞಾನಿಗಳು ಡಾ. ಭವಿಷ್ಯ ಭಾಗವಹಿಸಲಿದ್ದಾರೆ.

Related posts

ಮೂಡುಕೋಡಿ ಮಂಜೂರುಗೊಂಡಿರುವ ಬಿ.ಎಸ್.ಎನ್.ಎಲ್ ಟವರ್ ಗೆ ಜಾಗ ಗುರುತಿಸುವ ಕಾರ್ಯ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ : ಉಜಿರೆ ಎಸ್. ಡಿ. ಎಂ. ಬಿ.ಎಡ್. ಕಾಲೇಜಿನ ಬಿ.ಇಡಿ. ಪ್ರಶಿಕ್ಷಣಾರ್ಥಿ ವಿನಿತ್ ಲ್ಯಾನ್ಸ್‌ನ್ ಸಿಕ್ವೇರಾ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ಮಡಂತ್ಯಾರು ಹೈಸ್ಕೂಲ್ ರೀಯೂನಿಯನ್ ವತಿಯಿಂದ ಇತ್ತೀಚೆಗೆ ನಿಧನರಾದ ಡೇವಿಡ್ ಡಿಸೋಜಾರಿಗೆ ಶ್ರದ್ಧಾಂಜಲಿ

Suddi Udaya

ಉಜಿರೆಯಲ್ಲಿ ಪ್ಲಾಸ್ಟಿಕ್ ಬ್ಯಾಗ್ ಮುಕ್ತ ಅಭಿಯಾನ

Suddi Udaya

ಪರಸ್ಪರ ಯುವಕ ಮಂಡಲ ಈದು-ನಾರಾವಿ ನೇತೃತ್ವದಲ್ಲಿ ನಡೆಯುವ ಮಹಾಚಂಡಿಕಾ ಯಾಗದ ಪೋಸ್ಟರ್ ಬಿಡುಗಡೆ

Suddi Udaya
error: Content is protected !!