July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುದ್ದಿ ಉದಯ ವಾರಪತ್ರಿಕೆಯು ನವರಾತ್ರಿ ಹಬ್ಬದ ಪ್ರಯುಕ್ತ ಆಯೋಜಿಸಿದ “ಹೇ ಶಾರದೆ” ಫೋಟೊ ಸ್ಪರ್ಧೆಯ ಫಲಿತಾಂಶ ಪ್ರಕಟ

ಬೆಳ್ತಂಗಡಿ: ಸುದ್ದಿ ಉದಯ ವಾರಪತ್ರಿಕೆಯು ಮೊದಲ ಬಾರಿಗೆ ನವರಾತ್ರಿ ಹಬ್ಬದ ಶುಭ ಸಂದರ್ಭದಲ್ಲಿ ಹಾಗೂ ನಿಡ್ಲೆ ಅಗ್ರೀಲೀಫ್ ಸಂಸ್ಥೆಯ ಪ್ರಾಯೋಜಕತ್ವದಲ್ಲಿ “ಹೇ ಶಾರದೆ” ಫೋಟೊ ಸ್ಪರ್ಧೆ” ಆಯೋಜಿಸಿತ್ತು.

ಇದರ ಫಲಿತಾಂಶವು ಪ್ರಕಟಗೊಂಡಿದ್ದು ಪ್ರಥಮ ಬಹುಮಾನವನ್ನು ಶಾರ್ವಿ ಶೆಟ್ಟಿ ಸುಮುಖ ಸದನ ಕರ್ನೋಡಿ, ದ್ವಿತೀಯ ಬಹುಮಾನವನ್ನು ಓಶ್ಮಿ ಜಿ. ಅಕ್ಕಳ ಮನೆ ಪುತ್ತಿಲ, ತೃತೀಯ ಬಹುಮಾನವನ್ನು ದೀಕ್ಷಿತಾ ಶಿವಾಜಿನಗರ ಲಾಯಿಲ ಇವರು ಪಡೆದುಕೊಂಡಿದ್ದಾರೆ.

ಈ ಹಿಂದೆ ಎರಡು ಬಾರಿ ರಾಧೇ-ಕೃಷ್ಣ ಫೋಟೋ ಸ್ಪರ್ಧೆಯನ್ನು ಬೆಳ್ತಂಗಡಿ ತಾಲೂಕಿನವರಿಗೆ ಆಯೋಜಿಸಿದಾಗ ಹಲವಾರು ತಾಲೂಕಿನ ಹೊರಗಡೆ ಇರುವ ಪತ್ರಿಕೆ ಹಾಗೂ ಆನ್‌ಲೈನ್ ಓದುಗರಿಂದ ನಮಗೂ ಒಂದು ಅವಕಾಶ ನೀಡಿ ಎಂಬ ಬೇಡಿಕೆಯಂತೆ “ಹೇ ಶಾರದೇ” ಎಂಬ ಶಾರದಾ ಫೋಟೋ ಸ್ಪರ್ಧೆ ಆಯೋಜಿಸಿದ್ದು ಅದರಂತೆ ಬೆಳ್ತಂಗಡಿ, ಸುಳ್ಯ, ಪುತ್ತೂರು, ಬಂಟ್ವಾಳ, ಮಂಗಳೂರು, ಕಾರ್ಕಳದಿಂದ ಇನ್ನೂರಕ್ಕೂ ಮಿಕ್ಕಿ ಫೋಟೋಗಳು ಬಂದಿರುತ್ತದೆ. ಈ ಫೋಟೋ ಸ್ಪರ್ಧೆಯಲ್ಲಿ ಉಜಿರೆ ರಶ್ಮಿ ಸ್ಟುಡಿಯೋದ ರಾಮಕೃಷ್ಣ ರೈ ರವರು ತೀರ್ಪುಗಾರರಾಗಿದ್ದರು.

Related posts

ಬೆಳ್ತಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಆಕರ್ಷಕ ಗಿಫ್ಟ್ ಗಳು

Suddi Udaya

ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಜ್ಞಾನ ಮಹಾವಿದ್ಯಾಲಯದಲ್ಲಿ ಮೂರನೇ ಅಂತರಾಷ್ಟ್ರೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಮಹಾಸಮ್ಮೇಳನ ಉದ್ಘಾಟನೆ

Suddi Udaya

ಜ.9: ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ: ವಿದ್ವಾಂಸರಿಂದ ವಿಚಾರಗೋಷ್ಠಿ

Suddi Udaya

ಪೆರ್ಲ ಸನ್ಯಾಸಿ ಗುಳಿಗ ಸನ್ನಿಧಿಯಲ್ಲಿ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ: ಎರಡನೇ ಬಾರಿಗೆ ಚುನಾಯಿತರಾಗಿರುವ ಶಾಸಕ ಹರೀಶ್ ಪೂಂಜರವರಿಗೆ ಕಾರ್ಯಕರ್ತರಿಂದ ಅಭಿನಂದನೆ ಮತ್ತು ಚುನಾವಣಾ ಅವಲೋಕನ ಸಭೆ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ಕ್ಷೇಮ ನಿಧಿಯ 15ನೇ ಸಹಾಯಧನ ವಿತರಣೆ

Suddi Udaya
error: Content is protected !!