34.3 C
ಪುತ್ತೂರು, ಬೆಳ್ತಂಗಡಿ
March 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ: ನಿಡಿಗಲ್ ಸಮೀಪ ಪಾದಾಚಾರಿಗೆ ಬಸ್ ಡಿಕ್ಕಿ : ಪಾದಾಚಾರಿ ಗಂಭೀರ ಗಾಯ

ಕಲ್ಮಂಜ: ಇಲ್ಲಿಯ ನಿಡಿಗಲ್ ಸಮೀಪ ಪಾದಾಚಾರಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದ ಘಟನೆ ಅ.16ರಂದು ಬೆಳಿಗ್ಗೆ ನಡೆದಿದೆ.


ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಕೆ.ಎಸ್.ಆರ್.ಟಿ.ಸಿ ಬಸ್ಸು ಡಿಕ್ಕಿಹೊಡೆದ ಪರಿಣಾಮ ರಸ್ತೆಗೆ ಬಿದ್ದ ಪಾದಾಚಾರಿ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ.


Related posts

ಕುತ್ಲೂರು ಹಾ.ಉ.ಸ.ಸಂಘದ ಅಧ್ಯಕ್ಷರಾಗಿ ರಾಜಶ್ರೀ, ಉಪಾಧ್ಯಕ್ಷರಾಗಿ ಸುಕುಮಾರ ಶೆಟ್ಟಿ ಆಯ್ಕೆ

Suddi Udaya

ದ.ಕ ಜಿಲ್ಲಾ ಎಂಆರ್‌ಡಬ್ಲ್ಯೂ , ವಿಆರ್‌ಡಬ್ಲ್ಯೂ , ಯುಆರ್‌ಡಬ್ಲ್ಯೂ ವಿಕಲಚೇತನರ ಗೌರವಧನದ ಕಾರ್ಯಕರ್ತರ ಸಂಘ ರಚನೆ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಸ್ವಾತಂತ್ರ್ಯೋತವದ ಪ್ರಯುಕ್ತ ಯೋಧರು-ಪೋಲಿಸರಿಗೆ ಗೌರವಾರ್ಪಣೆ ‘ರಕ್ಷಕ ನಮನ’

Suddi Udaya

ಕನ್ಯಾಡಿ ಸೇವಾಭಾರತಿ ನೇತೃತ್ವದಲ್ಲಿ ಮಹಿಳೆಯರಿಗಾಗಿ ಒಂದು ತಿಂಗಳ ಉಚಿತ ಟೈಲರಿಂಗ್ ತರಬೇತಿ ಶಿಬಿರ ಉದ್ಘಾಟನೆ

Suddi Udaya

ವೇಣೂರು- ಪೆರ್ಮುಡ ಸೂರ್ಯ ಚಂದ್ರ ಜೋಡುಕರೆ ಕಂಬಳ ಸಮಿತಿಯ ಗೌರವಾಧ್ಯಕ್ಷರಾಗಿ ರಕ್ಷಿತ್ ಶಿವರಾಂ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ಚಿಕ್ಕಣ್ಣ ಭೇಟಿ

Suddi Udaya
error: Content is protected !!