September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ: ನಿಡಿಗಲ್ ಸಮೀಪ ಪಾದಾಚಾರಿಗೆ ಬಸ್ ಡಿಕ್ಕಿ : ಪಾದಾಚಾರಿ ಗಂಭೀರ ಗಾಯ

ಕಲ್ಮಂಜ: ಇಲ್ಲಿಯ ನಿಡಿಗಲ್ ಸಮೀಪ ಪಾದಾಚಾರಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದ ಘಟನೆ ಅ.16ರಂದು ಬೆಳಿಗ್ಗೆ ನಡೆದಿದೆ.


ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಕೆ.ಎಸ್.ಆರ್.ಟಿ.ಸಿ ಬಸ್ಸು ಡಿಕ್ಕಿಹೊಡೆದ ಪರಿಣಾಮ ರಸ್ತೆಗೆ ಬಿದ್ದ ಪಾದಾಚಾರಿ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ.


Related posts

ಶಿಬಾಜೆ ಗ್ರಾ.ಪಂ. ಅರಿವು ಕೇಂದ್ರದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಉಜಿರೆ: ಎಸ್.ಡಿ.ಎಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಪರಿಸರ ದಿನಾಚರಣೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೋನಿಕ್ ಸೌಂಡ್ ಗಳ ಉಚ್ಚಾರಣೆ ಮತ್ತು ಬಳಕೆ ಬಗ್ಗೆ ಕಾರ್ಯಾಗಾರ

Suddi Udaya

ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಮನ್ಸೂನ್ ಸ್ಪೆಷಲ್ ಆಫರ್

Suddi Udaya

ಧರ್ಮಸ್ಥಳ ಎಸ್‌ಡಿಎಂ ಶಾಲೆಯಲ್ಲಿ ಸಮ್ಮರ್ ಸ್ಪಾರ್ಕ್ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya
error: Content is protected !!