22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಕ್ರಾಡಿ: ಕುಂಟಾಲ್ ಕಟ್ಟೆ ಕ್ರಾಸ್ ನಲ್ಲಿ ಓಮ್ನಿ ಕಾರು ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರ ಗಂಭೀರ ಗಾಯ

ಕೊಕ್ರಾಡಿ: ಕೊಕ್ರಾಡಿ ಗ್ರಾಮದ ಕುಂಟಾಲ್ ಕಟ್ಟೆ ಕ್ರಾಸ್ ನಲ್ಲಿ ಓಮ್ನಿ ಕಾರು ಹಾಗೂ ಬೈಕ್ ನಡುವೆ ಅಪಘಾತ ನಡೆದ ಘಟನೆ ಅ.16 ರಂದು ನಡೆದಿದೆ.

ಬೈಕ್ ಹಾಗೂ ಓಮ್ನಿ ಕಾರು ಎದುರು ಬದುರಾಗಿ ಡಿಕ್ಕಿ ಹೊಡೆದ ಪರಿಣಾಮ ಹೊಡೆತದ ರಭಸಕ್ಕೆ ರಸ್ತೆಗೆ ಬಿದ್ದ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು ಗಾಯಾಳುವನ್ನು ಕೂಡಲೇ ಸ್ಥಳೀಯರ ಸಹಕಾರದೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೈಕ್ ಸವಾರನನ್ನು ಹೇಮಚಂದ್ರ ಎಂದು ಗುರುತಿಸಲಾಗಿದೆ.

Related posts

ವೇಣೂರು: ಪಡ್ಡ೦ದಡ್ಕ ನಿವಾಸಿ ಪಿ .ಎಸ್ .ಅಬ್ದುಲ್ ಜಲೀಲ್ ನಿಧನ

Suddi Udaya

ಐತಿಹಾಸಿಕ ಶೋಭಾಯಾತ್ರೆ “ಧರ್ಮಯಾನ” ಭಕ್ತಿಯ ಅಪೂರ್ವ ಯಾತ್ರೆ: ಮೋಹನ್ ಕುಮಾರ್

Suddi Udaya

ಚಿಬಿದ್ರೆ: ಪಿತ್ತಿಲು ನಿವಾಸಿ ದಯಾನಂದ ಪಿ ನಿಧನ

Suddi Udaya

ಬಿಜೆಪಿ ಪಕ್ಷದ ಅಭ್ಯರ್ಥಿ ಶಾಸಕ ಹರೀಶ್ ಪೂಂಜ ರವರಿಗೆ ಪ್ರಮಾಣಪತ್ರ ವಿತರಣೆ

Suddi Udaya

ಮಚ್ಚಿನದಲ್ಲಿ ಪಾಲು ಬಿದ್ದ ಹಿರಿಯ ಆರೋಗ್ಯ ಸಹಾಯಕಿ ವಸತಿಗೃಹ: ಸ್ವತ್ತುಗಳು ಕಳ್ಳರ ಪಾಲು

Suddi Udaya

ಉಜಿರೆಯ ಕುಂಜರ್ಪದಲ್ಲಿ ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು ಸೌಜನ್ಯ ಟ್ರೋಫಿ -2024

Suddi Udaya
error: Content is protected !!