24.7 C
ಪುತ್ತೂರು, ಬೆಳ್ತಂಗಡಿ
May 17, 2025
ನಿಧನ

ಗುರುವಾಯನಕೆರೆ ಯರ್ಡೂರು ನಿವಾಸಿ ರಾಘವೇಂದ್ರ ಆಚಾರ್ಯ ನೈಕುಳಿ ನಿಧನ

ಗುರುವಾಯನಕೆರೆ: ಇಲ್ಲಿಯ ಯರ್ಡೂರು ನಿವಾಸಿ ರಾಘವೇಂದ್ರ ಆಚಾರ್ಯ ನೈಕುಳಿ (50ವ) ಅವರು ಅಲ್ಪಕಾಲದ ಅನಾರೊಗ್ಯದಿಂದ ಬಳಲಿ ಅ.15 ರಂದು ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಇವರು ಶ್ರೀ ವಿಶ್ವಕರ್ಮಾಭ್ಯುದಯ ಸಭಾ ಲಾಯಿಲ ಇದರ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಸಮಾಜದ ಮುಖಂಡರಾಗಿ, ವಿವಿಧ ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಿದ್ದರು. ಇವರು ಬೆಳ್ತಂಗಡಿಯ ಸಂತೆಕಟ್ಟೆ ಬಳಿ ಸ್ವಂತವಾಗಿ ಚಿನ್ನಾಭರಣ ತಯಾರಿ ವೃತ್ತಿಯನ್ನು ಹಲವು ವರ್ಷಗಳಿಂದ ಮಾಡಿಕೊಂಡು ಎಲ್ಲರ ಪ್ರೀತಿ, ವಿಶ್ವಾಸಕ್ಕೆ ಪಾತ್ರರಾಗಿದ್ದರು.
ಮೃತರು ಪತ್ನಿ ಪವಿತ್ರ, ಪುತ್ರಿ ವೈಷ್ಣವಿ, ಪುತ್ರ ಶ್ರೀವತ್ಸ, ನಾಲ್ವರು ಸಹೋದರರು, ಆರು ಮಂದಿ ಸಹೋದರಿಯರು, ಬಂಧು ವಗ೯ದವರು, ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಮೂಡುಕೋಡಿ ಶೀನ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಅರಸಿನಮಕ್ಕಿ: ಕೃಷಿಕ ಮುರಳೀಧರ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಶಿರ್ಲಾಲು: ಕೃಷಿಕ ನಾರಾಯಣ ಗೌಡ ನಿಧನ

Suddi Udaya

ಸವಣಾಲು ಉದ್ಯಮಿ ಅರುಣ್ ಕುಮಾರ್ ನಿಧನ

Suddi Udaya

ನಾವರ ರಾಜಪಾದೆ ನಿವಾಸಿ ಹಿಲಾರಿ ಡಿ.ಸೋಜ ನಿಧನ

Suddi Udaya
error: Content is protected !!