25.8 C
ಪುತ್ತೂರು, ಬೆಳ್ತಂಗಡಿ
March 6, 2026
ನಿಧನ

ಗುರುವಾಯನಕೆರೆ ಯರ್ಡೂರು ನಿವಾಸಿ ರಾಘವೇಂದ್ರ ಆಚಾರ್ಯ ನೈಕುಳಿ ನಿಧನ

ಗುರುವಾಯನಕೆರೆ: ಇಲ್ಲಿಯ ಯರ್ಡೂರು ನಿವಾಸಿ ರಾಘವೇಂದ್ರ ಆಚಾರ್ಯ ನೈಕುಳಿ (50ವ) ಅವರು ಅಲ್ಪಕಾಲದ ಅನಾರೊಗ್ಯದಿಂದ ಬಳಲಿ ಅ.15 ರಂದು ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಇವರು ಶ್ರೀ ವಿಶ್ವಕರ್ಮಾಭ್ಯುದಯ ಸಭಾ ಲಾಯಿಲ ಇದರ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಸಮಾಜದ ಮುಖಂಡರಾಗಿ, ವಿವಿಧ ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಿದ್ದರು. ಇವರು ಬೆಳ್ತಂಗಡಿಯ ಸಂತೆಕಟ್ಟೆ ಬಳಿ ಸ್ವಂತವಾಗಿ ಚಿನ್ನಾಭರಣ ತಯಾರಿ ವೃತ್ತಿಯನ್ನು ಹಲವು ವರ್ಷಗಳಿಂದ ಮಾಡಿಕೊಂಡು ಎಲ್ಲರ ಪ್ರೀತಿ, ವಿಶ್ವಾಸಕ್ಕೆ ಪಾತ್ರರಾಗಿದ್ದರು.
ಮೃತರು ಪತ್ನಿ ಪವಿತ್ರ, ಪುತ್ರಿ ವೈಷ್ಣವಿ, ಪುತ್ರ ಶ್ರೀವತ್ಸ, ನಾಲ್ವರು ಸಹೋದರರು, ಆರು ಮಂದಿ ಸಹೋದರಿಯರು, ಬಂಧು ವಗ೯ದವರು, ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಮುಂಡಾಜೆ: ಪಡೀಲು ಆನಂದ ನಾಯ್ಕ ನಿಧನ

Suddi Udaya

ಡೆಂಜ ನಿವಾಸಿ ಸುರೇಶ್ ಉಪ್ಪಾರ್ಣ(ಸುಬ್ರಮಣ್ಯ ಉಪ್ಪಾರ್ಣ) ಹೃದಯಾಘಾತದಿಂದ ನಿಧನ.

Suddi Udaya

ಪೆರಿಂಜೆ ನಿವಾಸಿ ರಾಘು ಪೂಜಾರಿ ನಿಧನ

Suddi Udaya

ಶಿಶಿಲ: ರಥಬೀದಿ ನಿವಾಸಿ ಕುಸುಮಾವತಿ ನಿಧನ

Suddi Udaya

ಪುಂಜಾಲಕಟ್ಟೆ ಬಸವನಗುಡಿ ನಿವಾಸಿ ಚಿನ್ನಸ್ವಾಮಿ ಮೇಸ್ತ್ರಿ ನಿಧನ

Suddi Udaya

ಮದ್ದಡ್ಕ: ಪಲ್ಕೆ ನಿವಾಸಿ ಸುನಿಲ್ ಕೊರೆಯ ನಿಧನ

Suddi Udaya
error: Content is protected !!