July 23, 2026
ನಿಧನ

ಗುರುವಾಯನಕೆರೆ ಯರ್ಡೂರು ನಿವಾಸಿ ರಾಘವೇಂದ್ರ ಆಚಾರ್ಯ ನೈಕುಳಿ ನಿಧನ

ಗುರುವಾಯನಕೆರೆ: ಇಲ್ಲಿಯ ಯರ್ಡೂರು ನಿವಾಸಿ ರಾಘವೇಂದ್ರ ಆಚಾರ್ಯ ನೈಕುಳಿ (50ವ) ಅವರು ಅಲ್ಪಕಾಲದ ಅನಾರೊಗ್ಯದಿಂದ ಬಳಲಿ ಅ.15 ರಂದು ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಇವರು ಶ್ರೀ ವಿಶ್ವಕರ್ಮಾಭ್ಯುದಯ ಸಭಾ ಲಾಯಿಲ ಇದರ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಸಮಾಜದ ಮುಖಂಡರಾಗಿ, ವಿವಿಧ ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಿದ್ದರು. ಇವರು ಬೆಳ್ತಂಗಡಿಯ ಸಂತೆಕಟ್ಟೆ ಬಳಿ ಸ್ವಂತವಾಗಿ ಚಿನ್ನಾಭರಣ ತಯಾರಿ ವೃತ್ತಿಯನ್ನು ಹಲವು ವರ್ಷಗಳಿಂದ ಮಾಡಿಕೊಂಡು ಎಲ್ಲರ ಪ್ರೀತಿ, ವಿಶ್ವಾಸಕ್ಕೆ ಪಾತ್ರರಾಗಿದ್ದರು.
ಮೃತರು ಪತ್ನಿ ಪವಿತ್ರ, ಪುತ್ರಿ ವೈಷ್ಣವಿ, ಪುತ್ರ ಶ್ರೀವತ್ಸ, ನಾಲ್ವರು ಸಹೋದರರು, ಆರು ಮಂದಿ ಸಹೋದರಿಯರು, ಬಂಧು ವಗ೯ದವರು, ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಕೊಕ್ಕಡ: ಹೊನ್ನಮ್ಮ ಹೃದಯಾಘಾತದಿಂದ ನಿಧನ

Suddi Udaya

ನಿವೃತ್ತ ಅಂಚೆ ಪಾಲಕ,ಹಿರಿಯ ದಿನಸಿ ವ್ಯಾಪಾರಿ ಪುಂಡಲೀಕ ಪೈ ಗೇರುಕಟ್ಟೆ ನಿಧನ

Suddi Udaya

ಮೂಡುಕೋಡಿ: ಜಲಜಾಕ್ಷಿ ಬಿಕ್ರೋಟ್ಟು ನಿಧನ

Suddi Udaya

ಗುರುವಾಯನ ಕೆರೆ: ಶಕ್ತಿ ನಗರದ ನಿವಾಸಿ ಸುರೇಶ್ ಪೈ ಎಂ. ನಿಧನ

Suddi Udaya

ಬೋರ್ ವೆಲ್ ಲಾರಿಯ ಡ್ರಿಲ್ ಯಂತ್ರ ವಿದ್ಯುತ್ ಲೈನಿಗೆ ತಾಗಿ ಕಾರ್ಮಿಕ ಮೃತ್ಯು

Suddi Udaya

ಕುವೆಟ್ಟು ಕೋಡಿಮನೆ ನಿವಾಸಿ ಕಲ್ಯಾಣಿ ನಿಧನ

Suddi Udaya
error: Content is protected !!