25.5 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನ

ಗುರುವಾಯನಕೆರೆ ಯರ್ಡೂರು ನಿವಾಸಿ ರಾಘವೇಂದ್ರ ಆಚಾರ್ಯ ನೈಕುಳಿ ನಿಧನ

ಗುರುವಾಯನಕೆರೆ: ಇಲ್ಲಿಯ ಯರ್ಡೂರು ನಿವಾಸಿ ರಾಘವೇಂದ್ರ ಆಚಾರ್ಯ ನೈಕುಳಿ (50ವ) ಅವರು ಅಲ್ಪಕಾಲದ ಅನಾರೊಗ್ಯದಿಂದ ಬಳಲಿ ಅ.15 ರಂದು ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಇವರು ಶ್ರೀ ವಿಶ್ವಕರ್ಮಾಭ್ಯುದಯ ಸಭಾ ಲಾಯಿಲ ಇದರ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಸಮಾಜದ ಮುಖಂಡರಾಗಿ, ವಿವಿಧ ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಿದ್ದರು. ಇವರು ಬೆಳ್ತಂಗಡಿಯ ಸಂತೆಕಟ್ಟೆ ಬಳಿ ಸ್ವಂತವಾಗಿ ಚಿನ್ನಾಭರಣ ತಯಾರಿ ವೃತ್ತಿಯನ್ನು ಹಲವು ವರ್ಷಗಳಿಂದ ಮಾಡಿಕೊಂಡು ಎಲ್ಲರ ಪ್ರೀತಿ, ವಿಶ್ವಾಸಕ್ಕೆ ಪಾತ್ರರಾಗಿದ್ದರು.
ಮೃತರು ಪತ್ನಿ ಪವಿತ್ರ, ಪುತ್ರಿ ವೈಷ್ಣವಿ, ಪುತ್ರ ಶ್ರೀವತ್ಸ, ನಾಲ್ವರು ಸಹೋದರರು, ಆರು ಮಂದಿ ಸಹೋದರಿಯರು, ಬಂಧು ವಗ೯ದವರು, ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಗುರುವಾಯನಕೆರೆ ನಿವಾಸಿ ಜಿ. ಅಬ್ದುಲ್ ಹಮೀದ್ ನಿಧನ

Suddi Udaya

ಅಪಘಾತವಾದ ಅಂಬುಲೆನ್ಸ್‌ನಲ್ಲಿ‌ದ್ದ‌ ಗಾಯಾಳು ಮಹಿಳೆ ಸಾವು

Suddi Udaya

ಅರಸಿನಮಕ್ಕಿ: ಆಟೋ ಚಾಲಕ ಕೊರಗಪ್ಪ ಗೌಡ ನಿಧನ

Suddi Udaya

ಮಾಲಿನಿ ಕಣಾಲು ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ: ಖ್ಯಾತ ವಕೀಲ ಜೆ.ಕೆ. ಪೌಲ್ ನಿಧನ

Suddi Udaya

ಸುಲ್ಕೇರಿಮೊಗ್ರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದ ಹಿರಿಯ ಸದಸ್ಯ ಅಲ್ಫೋನ್ಸ್ ಡಿಸೋಜ ನಿಧನ

Suddi Udaya
error: Content is protected !!