September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ ಗ್ರಾ.ಪಂ. ನಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ: ತೋಟಗಾರಿಕೆ ಇಲಾಖೆ, ಜಿ.ಪಂ. ಬೆಳ್ತಂಗಡಿ ಹಾಗೂ ಬಳಂಜ ಗ್ರಾಮ ಪಂಚಾಯತ್ ಇವರ ಸಹಭಾಗಿತ್ವದಲ್ಲಿ ತೋಟಗಾರಿಕೆ ಇಲಾಖೆ 2024-25ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮವು ಅ.19 ರಂದು ಬೆಳಗ್ಗೆ 10.00 ಕ್ಕೆ ಬಳಂಜ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ.

ಸಂಪನ್ಮೂಲ ವ್ಯಕ್ತಿಯಾಗಿ ಸಿ.ಪಿ.ಸಿ.ಆ‌ರ್.ಐ., ವಿಟ್ಲ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿ ವಿಜ್ಞಾನಿಗಳು ಡಾ. ಭವಿಷ್ಯ ಭಾಗವಹಿಸಲಿದ್ದಾರೆ.

Related posts

ಜು.29ರಿಂದ ಸೆ.14ರವರೆಗೆ ಮಹಾಮಂಡಲೇಶ್ವರ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾಚರಣೆ: ಬಿಳಿಶಿಲೆ ವಿನಾಯಕ ದೇವಸ್ಥಾನದಲ್ಲಿ ಚಾತುರ್ಮಾಸ್ಯ ವ್ರತಾಚರಣೆ: ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಶಿಶಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಎಸ್ ಡಿ ಎಮ್ ಕಾಲೇಜಿನಲ್ಲಿ ವಾಣಿಜ್ಯ “ವ್ಯವಹಾರ “ಹಬ್ಬ

Suddi Udaya

ಜಿಲ್ಲಾಮಟ್ಟದ ಬಾಲಕ ಬಾಲಕಿಯರ ಕ್ರೀಡಾಕೂಟ: ಎಸ್ ಡಿ ಮ್ ಕಾಲೇಜಿನ 6 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಆ.9: ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕುತ್ರೊಟ್ಟು ಬಳಿ ಮಗುವಿಗೆ ದ್ವಿಚಕ್ರ ವಾಹನ ಢಿಕ್ಕಿ

Suddi Udaya
error: Content is protected !!