23.9 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವೇಣೂರು: ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಯುವಕನ ಬಂಧನ: ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಹಿಂ.ಜಾ.ವೇ. ಕಾರ್ಯಕರ್ತರು

ವೇಣೂರು: ಗೋಳಿಯಂಗಡಿಯಲ್ಲಿರುವ ಐಟಿಐ ಕಾಲೇಜಿಗೆ ಹೋಗುವ ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಯುವಕನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ ಸಜೀಪ ಮೂಲದ ಹುಲ್ಲು ತೆಗೆಯುವ ಮೆಷಿನ್ ರಿಪೇರಿ ಕೆಲಸ ಮಾಡುವ ಜಮಾಲ್ ಬಂಧಿತ ಆರೋಪಿ. ಈತ ವಿದ್ಯಾರ್ಥಿನಿಯರ ಮೊಬೈಲ್ ನಂಬರ್ ಕೇಳುತ್ತಿದ್ದು, ಕಾಲೇಜಿಗೆ ಬೈಕಿನಲ್ಲಿ ಡ್ರಾಪ್ ಮಾಡುತ್ತೇನೆ ಎಂದು ಹೇಳುತ್ತಾ ಅನುಚಿತವಾಗಿ ವರ್ತಿಸುತ್ತಿದ್ದ ಎಂದು ಆರೋಪಿಸಲಾಗಿದೆ.

ಯುವಕನ ವರ್ತನೆಯಿಂದ ಗಾಬರಿಗೊಂಡಿದ್ದ ವಿದ್ಯಾರ್ಥಿನಿಯರು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರಿಗೆ ಮಾಹಿತಿ ನೀಡಿದ್ದರು. ಅವರು ಆರೋಪಿಯನ್ನು ವಿಚಾರಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ, ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಆಶ್ರಯದಲ್ಲಿ, ನಡೆಯುವ ಯೋಗಾಸನ, ಪ್ರಾಣಾಯಾಮ ಧ್ಯಾನ ಶಿಬಿರದ ಪೂರ್ವಭಾವಿ ಸಭೆ

Suddi Udaya

ವೇಣೂರು ಐಟಿಐ : ಟೊಯೋಟೊ ನೇಮಕಾತಿ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಸಿ.ಬಿ.ಎಸ್.ಇ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

Suddi Udaya

ಉಜಿರೆ ಮಾಚಾರು ಗುಂಡಿಕಂಡ ಮಣಿಕ್ಕೆ ಎಂಬಲ್ಲಿ ಬಾಬು ಎಂಬವರ ಮನೆಗೆ ಬಡಿದ ಸಿಡಿಲು: ಮನೆಯ ಮೀಟರ್ ಬೋರ್ಡ್, ಗೋಡೆ ಸಹಿತ, ಶೀಟ್ ಗೆ ಹಾನಿ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಿಡ್ಲೆ ಗ್ರಾ.ಪಂ. ಅಧ್ಯಕ್ಷರಾಗಿ ಶ್ಯಾಮಲ, ಉಪಾಧ್ಯಕ್ಷರಾಗಿ ರುಕ್ಮಯ್ಯ ಪೂಜಾರಿ ಆಯ್ಕೆ

Suddi Udaya
error: Content is protected !!