25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುದ್ದಿ ಉದಯ ವಾರಪತ್ರಿಕೆಯು ನವರಾತ್ರಿ ಹಬ್ಬದ ಪ್ರಯುಕ್ತ ಆಯೋಜಿಸಿದ “ಹೇ ಶಾರದೆ” ಫೋಟೊ ಸ್ಪರ್ಧೆಯ ಫಲಿತಾಂಶ ಪ್ರಕಟ

ಬೆಳ್ತಂಗಡಿ: ಸುದ್ದಿ ಉದಯ ವಾರಪತ್ರಿಕೆಯು ಮೊದಲ ಬಾರಿಗೆ ನವರಾತ್ರಿ ಹಬ್ಬದ ಶುಭ ಸಂದರ್ಭದಲ್ಲಿ ಹಾಗೂ ನಿಡ್ಲೆ ಅಗ್ರೀಲೀಫ್ ಸಂಸ್ಥೆಯ ಪ್ರಾಯೋಜಕತ್ವದಲ್ಲಿ “ಹೇ ಶಾರದೆ” ಫೋಟೊ ಸ್ಪರ್ಧೆ” ಆಯೋಜಿಸಿತ್ತು.

ಇದರ ಫಲಿತಾಂಶವು ಪ್ರಕಟಗೊಂಡಿದ್ದು ಪ್ರಥಮ ಬಹುಮಾನವನ್ನು ಶಾರ್ವಿ ಶೆಟ್ಟಿ ಸುಮುಖ ಸದನ ಕರ್ನೋಡಿ, ದ್ವಿತೀಯ ಬಹುಮಾನವನ್ನು ಓಶ್ಮಿ ಜಿ. ಅಕ್ಕಳ ಮನೆ ಪುತ್ತಿಲ, ತೃತೀಯ ಬಹುಮಾನವನ್ನು ದೀಕ್ಷಿತಾ ಶಿವಾಜಿನಗರ ಲಾಯಿಲ ಇವರು ಪಡೆದುಕೊಂಡಿದ್ದಾರೆ.

ಈ ಹಿಂದೆ ಎರಡು ಬಾರಿ ರಾಧೇ-ಕೃಷ್ಣ ಫೋಟೋ ಸ್ಪರ್ಧೆಯನ್ನು ಬೆಳ್ತಂಗಡಿ ತಾಲೂಕಿನವರಿಗೆ ಆಯೋಜಿಸಿದಾಗ ಹಲವಾರು ತಾಲೂಕಿನ ಹೊರಗಡೆ ಇರುವ ಪತ್ರಿಕೆ ಹಾಗೂ ಆನ್‌ಲೈನ್ ಓದುಗರಿಂದ ನಮಗೂ ಒಂದು ಅವಕಾಶ ನೀಡಿ ಎಂಬ ಬೇಡಿಕೆಯಂತೆ “ಹೇ ಶಾರದೇ” ಎಂಬ ಶಾರದಾ ಫೋಟೋ ಸ್ಪರ್ಧೆ ಆಯೋಜಿಸಿದ್ದು ಅದರಂತೆ ಬೆಳ್ತಂಗಡಿ, ಸುಳ್ಯ, ಪುತ್ತೂರು, ಬಂಟ್ವಾಳ, ಮಂಗಳೂರು, ಕಾರ್ಕಳದಿಂದ ಇನ್ನೂರಕ್ಕೂ ಮಿಕ್ಕಿ ಫೋಟೋಗಳು ಬಂದಿರುತ್ತದೆ. ಈ ಫೋಟೋ ಸ್ಪರ್ಧೆಯಲ್ಲಿ ಉಜಿರೆ ರಶ್ಮಿ ಸ್ಟುಡಿಯೋದ ರಾಮಕೃಷ್ಣ ರೈ ರವರು ತೀರ್ಪುಗಾರರಾಗಿದ್ದರು.

Related posts

ಮುಡಾ ಹಗರಣದಲ್ಲಿ ಹೈಕೋರ್ಟ್‌ ತೀರ್ಪು ಬಿಜೆಪಿ ಹೋರಾಟಕ್ಕೆ ಸಂದ ಜಯ: ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯನವರು ತಕ್ಷಣ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಶಾಸಕ ಹರೀಶ್ ಪೂಂಜ

Suddi Udaya

ಸೊಂಟದ ಬಾಲ್ಸ್ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಕುಂಟಾಲಪಲ್ಕೆ ಕಲ್ಲಿಮಾರು ನಿವಾಸಿ ಹರಿಶ್ಚಂದ್ರ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಉಜಿರೆ ಎಸ್ ಡಿ ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya

ಬೆಳ್ತಂಗಡಿ : ಚೆಕ್ ಅಮಾನ್ಯ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ಪ್ರಕಟ

Suddi Udaya

ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ : ರಾಜ್ಯ ಮಟ್ಟದ ಮಹಿಳೆಯರ ತ್ರೋಬಾಲ್ ಪಂದ್ಯಾಟ : ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಸುಲ್ಕೇರಿಮೊಗ್ರು : ಗುರು ಪೂಜೆ ಮತ್ತು ದೀಕ್ಷಾ ಗ್ರಂಥಿದಾರಣೆ ಕಾರ್ಯಕ್ರಮ

Suddi Udaya
error: Content is protected !!