24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುದ್ದಿ ಉದಯ ವಾರಪತ್ರಿಕೆಯು ನವರಾತ್ರಿ ಹಬ್ಬದ ಪ್ರಯುಕ್ತ ಆಯೋಜಿಸಿದ “ಹೇ ಶಾರದೆ” ಫೋಟೊ ಸ್ಪರ್ಧೆಯ ಫಲಿತಾಂಶ ಪ್ರಕಟ

ಬೆಳ್ತಂಗಡಿ: ಸುದ್ದಿ ಉದಯ ವಾರಪತ್ರಿಕೆಯು ಮೊದಲ ಬಾರಿಗೆ ನವರಾತ್ರಿ ಹಬ್ಬದ ಶುಭ ಸಂದರ್ಭದಲ್ಲಿ ಹಾಗೂ ನಿಡ್ಲೆ ಅಗ್ರೀಲೀಫ್ ಸಂಸ್ಥೆಯ ಪ್ರಾಯೋಜಕತ್ವದಲ್ಲಿ “ಹೇ ಶಾರದೆ” ಫೋಟೊ ಸ್ಪರ್ಧೆ” ಆಯೋಜಿಸಿತ್ತು.

ಇದರ ಫಲಿತಾಂಶವು ಪ್ರಕಟಗೊಂಡಿದ್ದು ಪ್ರಥಮ ಬಹುಮಾನವನ್ನು ಶಾರ್ವಿ ಶೆಟ್ಟಿ ಸುಮುಖ ಸದನ ಕರ್ನೋಡಿ, ದ್ವಿತೀಯ ಬಹುಮಾನವನ್ನು ಓಶ್ಮಿ ಜಿ. ಅಕ್ಕಳ ಮನೆ ಪುತ್ತಿಲ, ತೃತೀಯ ಬಹುಮಾನವನ್ನು ದೀಕ್ಷಿತಾ ಶಿವಾಜಿನಗರ ಲಾಯಿಲ ಇವರು ಪಡೆದುಕೊಂಡಿದ್ದಾರೆ.

ಈ ಹಿಂದೆ ಎರಡು ಬಾರಿ ರಾಧೇ-ಕೃಷ್ಣ ಫೋಟೋ ಸ್ಪರ್ಧೆಯನ್ನು ಬೆಳ್ತಂಗಡಿ ತಾಲೂಕಿನವರಿಗೆ ಆಯೋಜಿಸಿದಾಗ ಹಲವಾರು ತಾಲೂಕಿನ ಹೊರಗಡೆ ಇರುವ ಪತ್ರಿಕೆ ಹಾಗೂ ಆನ್‌ಲೈನ್ ಓದುಗರಿಂದ ನಮಗೂ ಒಂದು ಅವಕಾಶ ನೀಡಿ ಎಂಬ ಬೇಡಿಕೆಯಂತೆ “ಹೇ ಶಾರದೇ” ಎಂಬ ಶಾರದಾ ಫೋಟೋ ಸ್ಪರ್ಧೆ ಆಯೋಜಿಸಿದ್ದು ಅದರಂತೆ ಬೆಳ್ತಂಗಡಿ, ಸುಳ್ಯ, ಪುತ್ತೂರು, ಬಂಟ್ವಾಳ, ಮಂಗಳೂರು, ಕಾರ್ಕಳದಿಂದ ಇನ್ನೂರಕ್ಕೂ ಮಿಕ್ಕಿ ಫೋಟೋಗಳು ಬಂದಿರುತ್ತದೆ. ಈ ಫೋಟೋ ಸ್ಪರ್ಧೆಯಲ್ಲಿ ಉಜಿರೆ ರಶ್ಮಿ ಸ್ಟುಡಿಯೋದ ರಾಮಕೃಷ್ಣ ರೈ ರವರು ತೀರ್ಪುಗಾರರಾಗಿದ್ದರು.

Related posts

ಜ. 20 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ಯುವ ನಿಧಿ ನೋಂದಣಿ ಶಿಬಿರ

Suddi Udaya

ಉಜಿರೆ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಚಾರ್ಮಾಡಿ ಶಕ್ತಿಕೆಂದ್ರದಲ್ಲಿ ಯುವ ಚೌಪಲ್ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬೆಂಗಳೂರು ಬಿಲ್ಲವ ಅಸೋಸಿಯೇಷನ್ ಪೂಜಾ ಸಮಿತಿಯ ಅಧ್ಯಕ್ಷ ಸಂತೋಷ್ ಬಂಗೇರರವರ ತಂಡದ ಸದಸ್ಯರಿಂದ ನವರಾತ್ರಿಯ ವಿಶೇಷ ಭಜನೆ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಪ್ರಸಿದ್ದ ಉದ್ಯಮಿ ಮೋಹನ್ ಕುಮಾರ್ ಅವರನ್ನು ಭೇಟಿಯಾದ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಮೋಹಿತ್

Suddi Udaya

ಶಿಬರಾಜೆ ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ ಭರದಿಂದ ಸಾಗುತ್ತಿದೆ ಅಯೋಧ್ಯೆ ಶಾಖಾಮಠದ ನಿರ್ಮಾಣ ಕೆಲಸ ಕಾರ್ಯಗಳು

Suddi Udaya
error: Content is protected !!