September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುದ್ದಿ ಉದಯ ವಾರಪತ್ರಿಕೆಯು ನವರಾತ್ರಿ ಹಬ್ಬದ ಪ್ರಯುಕ್ತ ಆಯೋಜಿಸಿದ “ಹೇ ಶಾರದೆ” ಫೋಟೊ ಸ್ಪರ್ಧೆಯ ಫಲಿತಾಂಶ ಪ್ರಕಟ

ಬೆಳ್ತಂಗಡಿ: ಸುದ್ದಿ ಉದಯ ವಾರಪತ್ರಿಕೆಯು ಮೊದಲ ಬಾರಿಗೆ ನವರಾತ್ರಿ ಹಬ್ಬದ ಶುಭ ಸಂದರ್ಭದಲ್ಲಿ ಹಾಗೂ ನಿಡ್ಲೆ ಅಗ್ರೀಲೀಫ್ ಸಂಸ್ಥೆಯ ಪ್ರಾಯೋಜಕತ್ವದಲ್ಲಿ “ಹೇ ಶಾರದೆ” ಫೋಟೊ ಸ್ಪರ್ಧೆ” ಆಯೋಜಿಸಿತ್ತು.

ಇದರ ಫಲಿತಾಂಶವು ಪ್ರಕಟಗೊಂಡಿದ್ದು ಪ್ರಥಮ ಬಹುಮಾನವನ್ನು ಶಾರ್ವಿ ಶೆಟ್ಟಿ ಸುಮುಖ ಸದನ ಕರ್ನೋಡಿ, ದ್ವಿತೀಯ ಬಹುಮಾನವನ್ನು ಓಶ್ಮಿ ಜಿ. ಅಕ್ಕಳ ಮನೆ ಪುತ್ತಿಲ, ತೃತೀಯ ಬಹುಮಾನವನ್ನು ದೀಕ್ಷಿತಾ ಶಿವಾಜಿನಗರ ಲಾಯಿಲ ಇವರು ಪಡೆದುಕೊಂಡಿದ್ದಾರೆ.

ಈ ಹಿಂದೆ ಎರಡು ಬಾರಿ ರಾಧೇ-ಕೃಷ್ಣ ಫೋಟೋ ಸ್ಪರ್ಧೆಯನ್ನು ಬೆಳ್ತಂಗಡಿ ತಾಲೂಕಿನವರಿಗೆ ಆಯೋಜಿಸಿದಾಗ ಹಲವಾರು ತಾಲೂಕಿನ ಹೊರಗಡೆ ಇರುವ ಪತ್ರಿಕೆ ಹಾಗೂ ಆನ್‌ಲೈನ್ ಓದುಗರಿಂದ ನಮಗೂ ಒಂದು ಅವಕಾಶ ನೀಡಿ ಎಂಬ ಬೇಡಿಕೆಯಂತೆ “ಹೇ ಶಾರದೇ” ಎಂಬ ಶಾರದಾ ಫೋಟೋ ಸ್ಪರ್ಧೆ ಆಯೋಜಿಸಿದ್ದು ಅದರಂತೆ ಬೆಳ್ತಂಗಡಿ, ಸುಳ್ಯ, ಪುತ್ತೂರು, ಬಂಟ್ವಾಳ, ಮಂಗಳೂರು, ಕಾರ್ಕಳದಿಂದ ಇನ್ನೂರಕ್ಕೂ ಮಿಕ್ಕಿ ಫೋಟೋಗಳು ಬಂದಿರುತ್ತದೆ. ಈ ಫೋಟೋ ಸ್ಪರ್ಧೆಯಲ್ಲಿ ಉಜಿರೆ ರಶ್ಮಿ ಸ್ಟುಡಿಯೋದ ರಾಮಕೃಷ್ಣ ರೈ ರವರು ತೀರ್ಪುಗಾರರಾಗಿದ್ದರು.

Related posts

ಬೈಕ್ ಅಪಘಾತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್

Suddi Udaya

ಬಳಂಜ:ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಶರತ್ ಅಂಚನ್ ಆಯ್ಕೆ

Suddi Udaya

ಉಜಿರೆ ಗ್ರಾ.ಪಂ.ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ ಕರ್ಬಾರಿ ರವರು ಭೇಟಿ ಗ್ರಾಮ ಪಂಚಾಯತ್ ಕಾರ್ಯ ವೈಖರಿಗೆ ಮೆಚ್ಚುಗೆ

Suddi Udaya

ಕುತ್ಲೂರು ಉ.ಸ.ಹಿ. ಪ್ರಾಥಮಿಕ ಶಾಲೆಯಲ್ಲಿ “ಚಿಣ್ಣರ ಅಂಗಳ” ಉದ್ಘಾಟನೆ

Suddi Udaya

ವಾಣಿಜ್ಯ ವಿಭಾಗದ ಅಂತರ್ ಕಾಲೇಜು ಸ್ಪರ್ಧೆ: ನಡ ಪದವಿ ಪೂರ್ವ ಕಾಲೇಜಿಗೆ ಬಹುಮಾನ

Suddi Udaya

ತಾ.ಪಂ.  ಸಹಾಯಕ ಲೆಕ್ಕಾಧಿಕಾರಿ ಗಣೇಶ್ ಪೂಜಾರಿ ಸೇವಾ ನಿವೃತ್ತಿ – ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!