22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಕ್ರಾಡಿ: ಕುಂಟಾಲ್ ಕಟ್ಟೆ ಕ್ರಾಸ್ ನಲ್ಲಿ ಓಮ್ನಿ ಕಾರು ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರ ಗಂಭೀರ ಗಾಯ

ಕೊಕ್ರಾಡಿ: ಕೊಕ್ರಾಡಿ ಗ್ರಾಮದ ಕುಂಟಾಲ್ ಕಟ್ಟೆ ಕ್ರಾಸ್ ನಲ್ಲಿ ಓಮ್ನಿ ಕಾರು ಹಾಗೂ ಬೈಕ್ ನಡುವೆ ಅಪಘಾತ ನಡೆದ ಘಟನೆ ಅ.16 ರಂದು ನಡೆದಿದೆ.

ಬೈಕ್ ಹಾಗೂ ಓಮ್ನಿ ಕಾರು ಎದುರು ಬದುರಾಗಿ ಡಿಕ್ಕಿ ಹೊಡೆದ ಪರಿಣಾಮ ಹೊಡೆತದ ರಭಸಕ್ಕೆ ರಸ್ತೆಗೆ ಬಿದ್ದ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು ಗಾಯಾಳುವನ್ನು ಕೂಡಲೇ ಸ್ಥಳೀಯರ ಸಹಕಾರದೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೈಕ್ ಸವಾರನನ್ನು ಹೇಮಚಂದ್ರ ಎಂದು ಗುರುತಿಸಲಾಗಿದೆ.

Related posts

ವೇಣೂರು -ಪೆರ್ಮುಡ “ಸೂರ್ಯ – ಚಂದ್ರ” ಜೋಡುಕರೆ ಕಂಬಳ ಕೂಟದ ಫಲಿತಾoಶ

Suddi Udaya

ಭೀಕರ ಗಾಳಿ -ಮಳೆ: ಬೆಳ್ತಂಗಡಿ ಸೈಂಟ್ ತೆರೇಸಾ ಕಾನ್ವೆಂಟ್ ಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಸಮಾಜ ಕಾರ್ಯ ವಿಭಾಗದಿಂದ ಆರ್ಥಿಕ ಶಿಸ್ತು ಕುರಿತು ಸಂವಾದ ಕಾರ್ಯಕ್ರಮ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ನಾವೂರು ಗ್ರಾಮ ಸಮಿತಿಯಿಂದ ಸಿಎಂ ಸಿದ್ಧರಾಮಯ್ಯರಿಗೆ ಮನವಿ

Suddi Udaya

ಕೆ. ಹರೀಶ್ ಕುಮಾರ್ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ಸರಕಾರ ಆದೇಶ

Suddi Udaya

ಡಾ. ಯು.ಸಿ. ಪೌಲೋಸ್‌ರವರ ಸೇವೆಗೆ “ಭಾರತದ ಜವಾಬ್ದಾರಿಯುತ ಮತ್ತು ಸಕ್ರಿಯ ನಾಗರಿಕ ಪ್ರಶಸ್ತಿ

Suddi Udaya
error: Content is protected !!