September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ ಗ್ರಾ.ಪಂ. ನಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ: ತೋಟಗಾರಿಕೆ ಇಲಾಖೆ, ಜಿ.ಪಂ. ಬೆಳ್ತಂಗಡಿ ಹಾಗೂ ಬಳಂಜ ಗ್ರಾಮ ಪಂಚಾಯತ್ ಇವರ ಸಹಭಾಗಿತ್ವದಲ್ಲಿ ತೋಟಗಾರಿಕೆ ಇಲಾಖೆ 2024-25ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮವು ಅ.19 ರಂದು ಬೆಳಗ್ಗೆ 10.00 ಕ್ಕೆ ಬಳಂಜ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ.

ಸಂಪನ್ಮೂಲ ವ್ಯಕ್ತಿಯಾಗಿ ಸಿ.ಪಿ.ಸಿ.ಆ‌ರ್.ಐ., ವಿಟ್ಲ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿ ವಿಜ್ಞಾನಿಗಳು ಡಾ. ಭವಿಷ್ಯ ಭಾಗವಹಿಸಲಿದ್ದಾರೆ.

Related posts

ಎಸ್.ಡಿ.ಎಂ. ವಸತಿ ಪ.ಪೂ. ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥೆ ಕವಿತಾ ಉಮೇಶ್ ರವರಿಗೆ ‘ಕನ್ನಡ ಸ್ವಾಭಿಮಾನ ಸ್ಮರಣಿಕೆಯ ಗೌರವ ಪ್ರಶಸ್ತಿ’

Suddi Udaya

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ನ್ಯಾಯಕ್ಕಾಗಿ ಎಸ್ಸೆಸ್ಸೆಫ್ ವತಿಯಿಂದ ವಿದ್ಯಾರ್ಥಿ ರ‍್ಯಾಲಿ ಹಾಗೂ ಪ್ರತಿಭಟನೆ

Suddi Udaya

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

Suddi Udaya

ಬ್ರೈಟ್ ಹೊರೈಝನ್ ಶಾಲೆಯಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ

Suddi Udaya

ಸೌಜನ್ಯ ಅತ್ಯಾಚಾರ ಪ್ರಕರಣ: ನೈಜ ಆರೋಪಿಗಳ ಪತ್ತೆಗಾಗಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಮಾನ ಮಾಡದಂತೆ ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಜೆಸಿಂತಾ ಡಿ ಸೋಜ ಅವರಿಗೆ ಉದ್ಯೋಗ ರತ್ನ ಪ್ರಶಸ್ತಿ: ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ಪ್ರಶಸ್ತಿಗಳ ಗರಿ

Suddi Udaya
error: Content is protected !!