September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ವಕೀಲರ ಸಂಘದ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ

ಬೆಳ್ತಂಗಡಿ : ವಕೀಲರ ಸಂಘ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ಬೆಳ್ತಂಗಡಿ ವತಿಯಿಂದ ವಕೀಲರ ಭವನದಲ್ಲಿ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರವು ನಡೆಯಿತು.

ಈ ಬಗ್ಗೆ ಪ್ರತ್ಯಕ್ಷಿಕೆಯನ್ನು ಬೆಳ್ತಂಗಡಿ ಶ್ರೀ ಮಂಜು ಇಂಡಿಯನ್ ಗ್ಯಾಸ್ ಇದರ ಶಿವಕುಮಾರ್ ಇವರು ಸವಿವರ ಮಾಹಿತಿಯನ್ನು ನೀಡಿದರು.

ರಿಜಿನಲ್ ಮ್ಯಾನೇಜರ್ ಗೀತಾ ಮೋಹನ್ ರವರು ಗ್ಯಾಸ್ ಉಪಯೋಗದ ಬಗ್ಗೆ ಮಾಹಿತಿಯನ್ನು ನೀಡಿದರು. ಕಾರ್ಯಾಗಾರದ ಅಧ್ಯಕ್ಷತೆಯನ್ನು ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ವಹಿಸಿದ್ದರು.


ಈ ಸಂದರ್ಭದಲ್ಲಿ ಶ್ರೀ ಮಂಜು ಇಂಡಿಯನ್ ಗ್ಯಾಸ್ ವತಿಯಿಂದ ಸೇಫ್ಟಿ ಉಪಕರಣಗಳನ್ನು ವಿತರಿಸಲಾಯಿತು.

Related posts

ಹಳ್ಳಿಂಗೇರಿ ಹಾ.ಉ. ಮಹಿಳಾ ಸಹಕಾರ ಸಂಘದ ಕಟ್ಟಡ ರಚನಾ ಸಮಿತಿ ರಚನೆ

Suddi Udaya

ಕಾಂಗ್ರೆಸ್‌ಗೆ ಅಲ್ಪಸಂಖ್ಯಾತರ ತುಷ್ಟಿಕರಣವೇ ಮುಖ್ಯ; ಮಂಡ್ಯದ ಕೆರೆಗೋಡುವಿನಲ್ಲಿ ಹನುಮ ಧ್ವಜ ತೆರವುಗೊಳಿಸಿರುವುದು ಖಂಡನೀಯ: ಪ್ರತಾಪ್ ಸಿಂಹ ನಾಯಕ್

Suddi Udaya

ಕೂಟ ಮಹಾ ಜಗತ್ತು ಸಾಲಿಗ್ರಾಮ 70ನೇ ಕೇಂದ್ರೀಯ ಮಹಾಧಿವೇಶನ: ಬೆಳ್ತಂಗಡಿ ಮಹಿಳಾ ವೇದಿಕೆಯ ಸದಸ್ಯೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಜೇನು ಕುಟುಂಬಕ್ಕಾಗಿ ಕಾಡಿಗೆ ತೆರಳಿದ್ದ ಅಣ್ಣ ಸಂತೋಷ್‌ಗೆ ಕಚ್ಚಿದ ಹಾವು: ಬಾಯಿಯಿಂದ ವಿಷ ಹೀರಿ ಅಣ್ಣನ ಜೀವ ಉಳಿಸಿದ ತಮ್ಮ ಗಣೇಶ್

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಸ್ವಚ್ಛತಾ ಶ್ರಮದಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ತರಬೇತಿ ಸಮ್ಮೇಳನದಲ್ಲಿ ಸಮಗ್ರ ಪ್ರಶಸ್ತಿ.

Suddi Udaya
error: Content is protected !!