22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ವಕೀಲರ ಸಂಘದ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ

ಬೆಳ್ತಂಗಡಿ : ವಕೀಲರ ಸಂಘ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ಬೆಳ್ತಂಗಡಿ ವತಿಯಿಂದ ವಕೀಲರ ಭವನದಲ್ಲಿ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರವು ನಡೆಯಿತು.

ಈ ಬಗ್ಗೆ ಪ್ರತ್ಯಕ್ಷಿಕೆಯನ್ನು ಬೆಳ್ತಂಗಡಿ ಶ್ರೀ ಮಂಜು ಇಂಡಿಯನ್ ಗ್ಯಾಸ್ ಇದರ ಶಿವಕುಮಾರ್ ಇವರು ಸವಿವರ ಮಾಹಿತಿಯನ್ನು ನೀಡಿದರು.

ರಿಜಿನಲ್ ಮ್ಯಾನೇಜರ್ ಗೀತಾ ಮೋಹನ್ ರವರು ಗ್ಯಾಸ್ ಉಪಯೋಗದ ಬಗ್ಗೆ ಮಾಹಿತಿಯನ್ನು ನೀಡಿದರು. ಕಾರ್ಯಾಗಾರದ ಅಧ್ಯಕ್ಷತೆಯನ್ನು ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ವಹಿಸಿದ್ದರು.


ಈ ಸಂದರ್ಭದಲ್ಲಿ ಶ್ರೀ ಮಂಜು ಇಂಡಿಯನ್ ಗ್ಯಾಸ್ ವತಿಯಿಂದ ಸೇಫ್ಟಿ ಉಪಕರಣಗಳನ್ನು ವಿತರಿಸಲಾಯಿತು.

Related posts

ಬಂದಾರು ಗ್ರಾಮಸ್ಥರಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಉಜಿರೆ ರುಡ್‌ಸೆಟ್‌ ಸಂಸ್ಥೆಯ ವಾರ್ಷಿಕ ವರದಿ ಬಿಡುಗಡೆ

Suddi Udaya

ಪೆರಾಡಿ ಖಾಝಿಯಾಗಿ ತ್ವಾಖಾ ಉಸ್ತಾದ್ ಅಧಿಕಾರ ಸ್ವೀಕಾರ

Suddi Udaya

ಪುಂಜಾಲಕಟ್ಟೆ ಪ್ರ.ದ. ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಹೊಟ್ಟೆ ನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಬಳಂಜ ಶಾಲೆಗೆ ಹಳೆ ವಿದ್ಯಾರ್ಥಿಗಳಿಂದ ಪ್ಲೇಟ್ ಇಡುವ ಸ್ಟ್ಯಾಂಡ್ ಕೊಡುಗೆ

Suddi Udaya
error: Content is protected !!