23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕೃಷಿಕ ಕಲಾಯ ದಾಮೋದರ ಬಂಗೇರ ನಿಧನ

ಬೆಳ್ತಂಗಡಿ:ಪುತ್ತಿಲ ಕಲಾಯ ಮನೆ ನಿವಾಸಿ ಪ್ರಗತಿಪರ ಕೃಷಿಕ ದಾಮೋದರ ಬಂಗೇರ (79ವ) ಅಲ್ಪಾವಧಿಯ ಅಸೌಖ್ಯದಿಂದ‌ ಅ.16 ರಂದು ನಿಧನರಾದರು.

ಮೃತರು ಪ್ರಗತಿಪರ ಕೃಷಿಕರಾಗಿ,ಎಲ್ಲರೊಂದಿಗೂ ಉತ್ತಮ‌ ಬಾಂಧವ್ಯ ಹೊಂದಿದ್ದರು. ಪತ್ನಿ ಮೀನಾಕ್ಷಿ, ಮೂವರು ಮಕ್ಕಳಾದ ಅರುಣ್, ಅಶೋಕ್, ಅನಿತಾ, ಅಳಿಯ, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಮಡಂತ್ಯಾರು ನಿಯತಿ ನೃತ್ಯ ನಿಕೇತನದ ವಿದ್ಯಾರ್ಥಿಗಳು ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ತೇರ್ಗಡೆ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಪ್ರೌಢಶಾಲಾ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಉಜಿರೆಯ ಶ್ರೀ ಧ.ಮ. ಕಾಲೇಜಿನಲ್ಲಿ ಆಕರ್ಷನೀಯ ವಸ್ತುಪ್ರದರ್ಶನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಮಕ್ಕಳಿಗೆ ಹಿಂದೂ ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಮತ್ತು ವಿದ್ಯಾರ್ಥಿ ಕವಿಗೋಷ್ಠಿ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!