27.1 C
ಪುತ್ತೂರು, ಬೆಳ್ತಂಗಡಿ
April 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ರಾಡಿ ಪ್ರೌಢಶಾಲೆಯ ಶಿಕ್ಷಕಿ ಶ್ರೀಮತಿ ಅಕ್ಕಮ್ಮ ರವರಿಗೆ ಶಿಕ್ಷಣ ರತ್ನ ಪ್ರಶಸ್ತಿ ಗೌರವ

ಬೆಳ್ತಂಗಡಿ: ಸೂರ್ಯ ಫೌಂಡೇಶನ್ ,ಬೆಂಗಳೂರು, ಸ್ಪಾರ್ಕ್ ಅಕಾಡೆಮಿ ಬೆಂಗಳೂರು , ಇಂಡೋಗ್ಲೋಬ್ ಇನ್ಸ್ಟಿಟ್ಯೂಷನ್ಸ್ ಬೆಂಗಳೂರು ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ಮೈಸೂರು ಸಹಕಾರದಿಂದ ಅ. 15 ರಂದು ನಡೆದ ರಾಜ್ಯಮಟ್ಟದ ಶೈಕ್ಷಣಿಕ ಸಮ್ಮೇಳನದಲ್ಲಿ ಕೊಕ್ರಾಡಿ ಪ್ರೌಢಶಾಲೆಯ ಶ್ರೀಮತಿ ಅಕ್ಕಮ್ಮ ರವರಿಗೆ ಶಿಕ್ಷಣ ರತ್ನ ಪ್ರಶಸ್ತಿ 2024 ನೀಡಿ ಗೌರವಿಸಲಾಗಿದೆ.


ಇವರು ಶಿಕ್ಷಣ ಕ್ಷೇತ್ರದಲ್ಲಿ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸುತ್ತಾ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸೂಕ್ತ ಮಾರ್ಗದರ್ಶನ ನೀಡುತ್ತಿರುವ ಶಾಲೆಯ ಅಭಿವೃದ್ಧಿಗೆ ಶ್ರಮಿಸುತ್ತಾ ಉತ್ತಮ ಸಾಧಕರಾಗಿ ಶಿಷ್ಟ ಶಿಕ್ಷಕರಾಗಿ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿರುವ ಇವರ ಅನುಪಮ ಸೇವೆಯನ್ನು ಪರಿಗಣಿಸಿ ಅ.15 ರಂದು ಬೆಂಗಳೂರಿನ ಇಂಡೋ ಗ್ಲೋಬ್ ಪಿ.ಯು.ಕಾಲೇಜು ಆವರಣದಲ್ಲಿ ನಡೆದ ರಾಜ್ಯಮಟ್ಟದ ಶೈಕ್ಷಣಿಕ ಸಮ್ಮೇಳನದಲ್ಲಿ 2024ನೇ ಸಾಲಿನ ಶಿಕ್ಷಣ ರತ್ನ (ಪ್ರೌಢಶಾಲಾ ವಿಭಾಗ)ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

Related posts

ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಕ್ಷೇತ್ರದಲ್ಲಿ ದಾರಂದ ಪ್ರತಿಷ್ಠೆ: ಡಿಸೆಂಬರ್ ತಿಂಗಳಲ್ಲಿ ಬ್ರಹ್ಮಕಲಶೋತ್ಸವಕ್ಕೆ ಸಿದ್ದತೆ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya

ಧರ್ಮಸ್ಥಳ ಅಜೆಕುರಿ ಅಕ್ರಮ ಮರಳು ಅಡ್ಡೆಗೆ ಗಣಿ ಇಲಾಖೆ ದಾಳಿ: ಸ್ಥಳದಲ್ಲಿದ್ದ ನಾಲ್ಕು ಬೋಟ್ ಮತ್ತು ಮರಳು ವಶಕ್ಕೆ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ನವಜೀವನ ಆರೈಕೆ ಹಾಗೂ ಬೆಂಬಲ ಕಾರ್ಯಕ್ರಮ ಮತ್ತು ಕ್ರಿಸ್ಮಸ್ ಆಚರಣೆ

Suddi Udaya

ಲಾಯಿಲ : ಡಿಸೇಲ್ ಇಲ್ಲದೆ ಕೈಕೊಟ್ಟ ಕೆಎಸ್ಸಾರ್ಟಿಸಿ ಬಸ್: ಸಂದಿಗ್ಧ ಸ್ಥಿತಿಯಲ್ಲಿ ಪ್ರಯಾಣಿಕರು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಓವರಾಲ್ ಚಾಂಪಿಯನ್ಶಿಪ್

Suddi Udaya

ಕೊಯ್ಯೂರು: ಶ್ರೀ ಕೃಷ್ಣ ಜನ್ಮಷ್ಟಮಿ ಸಮಿತಿ ಹಾಗೂ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ