September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಗಾಡಿ ಬಿಎಸ್ಎನ್ಎಲ್ ನೆಟ್ವರ್ಕ್ಸ್ ಸಮಸ್ಯೆಯಿಂದ ಗ್ರಾಹಕರು ಕಂಗಾಲು: ಸಂಬಂಧ ಪಟ್ಟವರು ನೆಟ್ವರ್ಕ್ಸ್ ಸಮಸ್ಯೆಯನ್ನು ಬಗೆಹರಿಸುವಂತೆ ಗ್ರಾಮಸ್ಥರ ಒತ್ತಾಯ

ಇಂದಬೆಟ್ಟು, ಬಂಗಾಡಿ ಪರಿಸರದ ಬಿಎಸ್ಎನ್ಎಲ್ ಗ್ರಾಹಕರಿಗೆ ಒಂದುವಾರದಿಂದ ನೆಟ್ವರ್ಕ್ಸ್ ಇಲ್ಲದೆ ಹಣ ವರ್ಗಾವಣೆ, ಹಾಗೂ ಬ್ಯಾಂಕ್ ವ್ಯವಹಾರಗಳು, ಇತರ ಅಗತ್ಯ ಕರೆ ಸಂಪರ್ಕಕ್ಕೂ ಬಹಳ ಸಮಸ್ಯೆಗಳಾಗುತ್ತಿದ್ದು ಗ್ರಾಹಕರು ಕಂಗಲಾಗಿದ್ದಾರೆ.

ಈ ಪ್ರದೇಶದಲ್ಲಿ ಬಿಎಸ್ಎನ್ಎಲ್ ಬಿಟ್ಟು ಬೇರೆ ಯಾವುದೆ ನೆಟ್ವರ್ಕ್ಸ್ ಗಳು ಇಲ್ಲಿ ಇರುವುದಿಲ್ಲ. ಅತೀ ಹೆಚ್ಚು ಬಿಎಸ್ಎನ್ಎಲ್ ಗ್ರಾಹಕರನ್ನು ಹೊಂದಿರುವ ಬಂಗಾಡಿ ಯಲ್ಲಿ ಗ್ರಾಹಕರು ಪದೆ ಪದೆ ಕೆಟ್ಟು ಹೋಗುತ್ತಿರುವ ನೆಟ್ವರ್ಕ್ಸ್ ನಿಂದ ರೀಚಾರ್ಜ್ ಮಾಡಿದರೂ ಸಮರ್ಪಕ ನೆಟ್ವರ್ಕ್ಸ್ ನೀಡದೆ ಗ್ರಾಹಕರನ್ನು ಹಗಲು ದರೋಡೆ ಮಾಡುತ್ತಿರುವಂತಾಗಿದೆ ಸಂಬಂಧ ಪಟ್ಟ ಇಲಾಖೆಯವರು ಬಂಗಾಡಿ ಪರಿಸರದ ಬಿಎಸ್ಎನ್ಎಲ್ ಗ್ರಾಹಕರ ನೆಟ್ವರ್ಕ್ಸ್ ಸಮಸ್ಯೆಯನ್ನು ಬಗೆಹರಿಸುವಂತೆ ಗ್ರಾಮಸ್ಥರ ಬೇಡಿಕೆಯಾಗಿದೆ

Related posts

ನಡ ಶಾಲೆಯ ಶತಮಾನೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ಶಿಕ್ಷಕ-ರಕ್ಷಕ ಸಭೆ

Suddi Udaya

ಜ.30: ವೇಣೂರುನಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ರೂ‌ 1.50 ಕೋಟಿ ಬೆಲೆಯ ಬಿಳಿ ಬಣ್ಣದ ಹೊಸ ಲ್ಯಾಂಡ್ ರೋವರ್ ಡಿಫೆಂಡರ್ ಕಾರು

Suddi Udaya

ಕಲ್ಮಂಜ: ನಿಡಿಗಲ್ ಅಕ್ಷಯನಗರ ಗೆಳೆಯರ ಬಳಗದಿಂದ 26ನೇ ವರ್ಷದ ಆಟೋಟ ಸ್ಪರ್ಧೆ

Suddi Udaya

13 ವರ್ಷಗಳ ಹಿಂದೆ ಬಂಟ್ವಾಳದ ಕು! ಹೇಮಾವತಿ ನಾಪತ್ತೆ ಆಕೆಯ ಸಹೋದರ ನಿಂದ ಪುಂಜಾಲಕಟ್ಟೆ‌ಠಾಣೆಗೆ ನೀಡಿದ ದೂರನ್ನು ಸ್ವೀಕರಿಸಿದ ಎಸ್ ಐ ಟಿ

Suddi Udaya
error: Content is protected !!