26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಗಾಡಿ ಬಿಎಸ್ಎನ್ಎಲ್ ನೆಟ್ವರ್ಕ್ಸ್ ಸಮಸ್ಯೆಯಿಂದ ಗ್ರಾಹಕರು ಕಂಗಾಲು: ಸಂಬಂಧ ಪಟ್ಟವರು ನೆಟ್ವರ್ಕ್ಸ್ ಸಮಸ್ಯೆಯನ್ನು ಬಗೆಹರಿಸುವಂತೆ ಗ್ರಾಮಸ್ಥರ ಒತ್ತಾಯ

ಇಂದಬೆಟ್ಟು, ಬಂಗಾಡಿ ಪರಿಸರದ ಬಿಎಸ್ಎನ್ಎಲ್ ಗ್ರಾಹಕರಿಗೆ ಒಂದುವಾರದಿಂದ ನೆಟ್ವರ್ಕ್ಸ್ ಇಲ್ಲದೆ ಹಣ ವರ್ಗಾವಣೆ, ಹಾಗೂ ಬ್ಯಾಂಕ್ ವ್ಯವಹಾರಗಳು, ಇತರ ಅಗತ್ಯ ಕರೆ ಸಂಪರ್ಕಕ್ಕೂ ಬಹಳ ಸಮಸ್ಯೆಗಳಾಗುತ್ತಿದ್ದು ಗ್ರಾಹಕರು ಕಂಗಲಾಗಿದ್ದಾರೆ.

ಈ ಪ್ರದೇಶದಲ್ಲಿ ಬಿಎಸ್ಎನ್ಎಲ್ ಬಿಟ್ಟು ಬೇರೆ ಯಾವುದೆ ನೆಟ್ವರ್ಕ್ಸ್ ಗಳು ಇಲ್ಲಿ ಇರುವುದಿಲ್ಲ. ಅತೀ ಹೆಚ್ಚು ಬಿಎಸ್ಎನ್ಎಲ್ ಗ್ರಾಹಕರನ್ನು ಹೊಂದಿರುವ ಬಂಗಾಡಿ ಯಲ್ಲಿ ಗ್ರಾಹಕರು ಪದೆ ಪದೆ ಕೆಟ್ಟು ಹೋಗುತ್ತಿರುವ ನೆಟ್ವರ್ಕ್ಸ್ ನಿಂದ ರೀಚಾರ್ಜ್ ಮಾಡಿದರೂ ಸಮರ್ಪಕ ನೆಟ್ವರ್ಕ್ಸ್ ನೀಡದೆ ಗ್ರಾಹಕರನ್ನು ಹಗಲು ದರೋಡೆ ಮಾಡುತ್ತಿರುವಂತಾಗಿದೆ ಸಂಬಂಧ ಪಟ್ಟ ಇಲಾಖೆಯವರು ಬಂಗಾಡಿ ಪರಿಸರದ ಬಿಎಸ್ಎನ್ಎಲ್ ಗ್ರಾಹಕರ ನೆಟ್ವರ್ಕ್ಸ್ ಸಮಸ್ಯೆಯನ್ನು ಬಗೆಹರಿಸುವಂತೆ ಗ್ರಾಮಸ್ಥರ ಬೇಡಿಕೆಯಾಗಿದೆ

Related posts

ತಣ್ಣೀರುಪಂತ: ಅವಿವಾಹಿತ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಧರ್ಮಸ್ಥಳ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಶಿಬಿರ ಉದ್ಘಾಟನೆ

Suddi Udaya

ಕನ್ಯಾಡಿ: ಪ್ರಗತಿಪರ ಕೃಷಿಕ ಬೊಲ್ಲೊಟ್ಟು ಬಾಬು ಶೆಟ್ಟಿ ನಿಧನ

Suddi Udaya

ಬೆಳ್ತಂಗಡಿ ಯುವವಾಹಿನಿಯಿಂದ ‘ತುಳುನಾಡ ತುಡರ ಪರ್ಬ ‘

Suddi Udaya

ಸುಲ್ಕೇರಿ ಶ್ರೀರಾಮ‌ ಶಾಲೆಯಲ್ಲಿ ಔಷಧಿ ಸಸ್ಯಗಳ ಗಿಡನೇಡುವ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜನಮಂಗಲ ಕಾರ್ಯಕ್ರಮ: ರಾಜ್ಯದ 6374 ವಿಶೇಷ ಚೇತನರಿಗೆ ಉಚಿತ ಸಲಕರಣೆ ವಿತರಣೆ

Suddi Udaya
error: Content is protected !!