23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯವರದಿ

ವಿಧಾನಪರಿಷತ್ ಉಪಚುನಾವಣೆ: ಮತದಾರರ ಪಟ್ಟಿಯಲ್ಲಿ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರಿಗೆ ಮತದಾನದ ಅವಕಾಶವಿಲ್ಲ

ಬೆಳ್ತಂಗಡಿ: ಗ್ರಾಮ ಪಂಚಾಯಿತಿ ಸದಸ್ಯರಿಂದ ಲೋಕಸಭೆ ಸದಸ್ಯರವರೆಗೆ ಎಲ್ಲ ಚುನಾಯಿತ ಪ್ರತಿನಿಧಿಗಳಿಗೆ ಸ್ಥಳೀಯಾಡಳಿತ ಸಂಸ್ಥೆಗಳ ಕ್ಷೇತ್ರದಿಂದ ವಿಧಾನಪರಿಷತ್‌ಗೆ ನಡೆಯವ ಚುನಾವಣೆಯಲ್ಲಿ ಮತದಾನ ಮಾಡುವ ಅವಕಾಶವಿದೆ. ಆದರೆ ಕೆಲವು ನಿಯಮಗಳು ಅನ್ವಯ ಸಂಸದರು, ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು ತಮ್ಮ ಕ್ಷೇತ್ರ ವ್ಯಾಪ್ತಿಯ ಯಾವುದೇ ಒಂದು ಸ್ಥಳೀಯಾಡಳಿತ ಸಂಸ್ಥೆಯನ್ನು ಪ್ರತಿನಿಧಿಸಿದರೆ ಮಾತ್ರ ಪರಿಷತ್ ಚುನಾವಣೆಗೆ ಮತದಾನ ಅವಕಾಶ ಪಡೆಯುತ್ತಾರೆ.

ಈ ಬಾರಿ ವಿಧಾನಪರಿಷತ್ ಉಪಚುನಾವಣೆಯಲ್ಲಿ ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಅವರಿಗೆ ಮತದಾನದ ಅವಕಾಶವಿಲ್ಲ.

ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಬೆಳ್ತಂಗಡಿ ಗ್ರಾಮಾಂತರ ಪ್ರದೇಶದ ಮತದಾರರಾಗಿರುವ ಕಾರಣ ಬೆಳ್ತಂಗಡಿ ಪಟ್ಟಣ ಪಂಚಾಯಿತಿಯನ್ನು ಪ್ರತಿನಿಧಿಸುತ್ತಿಲ್ಲ. ಹಾಗಾಗಿ ಇವರ ಹೆಸರು ಸ್ಥಳೀಯಾಡಳಿತ ಸಂಸ್ಥೆಗಳ ಮತದಾರರ ಪಟ್ಟಿಯಲ್ಲಿ ಇಲ್ಲ.

Related posts

ಮಲವಂತಿಗೆ: ಹಿರಿಯ ಕಂಬಳ ಓಟಗಾರ , ಸಾಧಕ ಕುದ್ಮಾನ್ ನಿವಾಸಿ ಲೋಕಯ್ಯ ಗೌಡ ನಿಧನ

Suddi Udaya

ಸರಕಾರದಿಂದ ಮಂಜೂರುಗೊಂಡಿರುವ ಜಾಗವನ್ನು ಸವೆ೯ ನಡೆಸಲು ನಾಗರಿಕರ ಆಕ್ಷೇಪಣೆ: ಶಿಶಿಲ ಗ್ರಾಮಸ್ಥರಿಂದ ಉಪ್ಪಿನಂಗಡಿ ಉಪ ವಲಯಾಣ್ಯಾಧಿಕಾರಿಗೆ ಮನವಿ

Suddi Udaya

ಪ್ರಬಂಧ ಸ್ಪರ್ಧೆ: ಕುಂಭ ಶ್ರೀ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಬೆಳ್ತಂಗಡಿ: ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ

Suddi Udaya

ಕೊಯ್ಯೂರು: ಪ್ರಗತಿಪರ ಕೃಷಿಕ ಲಿಂಗಪ್ಪ ಗೌಡ ಬಜಿಲ ನಿಧನ

Suddi Udaya

ಉಜಿರೆ ಎಸ್‌.ಡಿ‌.ಎಂ ಐಟಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಶೋಭಾ ಪಿ ಜೀವಂದರ್ ರವರಿಗೆ ಪಿ.ಎಚ್.ಡಿ ಪದವಿ

Suddi Udaya
error: Content is protected !!