July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯವರದಿ

ವಿಧಾನಪರಿಷತ್ ಉಪಚುನಾವಣೆ: ಮತದಾರರ ಪಟ್ಟಿಯಲ್ಲಿ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರಿಗೆ ಮತದಾನದ ಅವಕಾಶವಿಲ್ಲ

ಬೆಳ್ತಂಗಡಿ: ಗ್ರಾಮ ಪಂಚಾಯಿತಿ ಸದಸ್ಯರಿಂದ ಲೋಕಸಭೆ ಸದಸ್ಯರವರೆಗೆ ಎಲ್ಲ ಚುನಾಯಿತ ಪ್ರತಿನಿಧಿಗಳಿಗೆ ಸ್ಥಳೀಯಾಡಳಿತ ಸಂಸ್ಥೆಗಳ ಕ್ಷೇತ್ರದಿಂದ ವಿಧಾನಪರಿಷತ್‌ಗೆ ನಡೆಯವ ಚುನಾವಣೆಯಲ್ಲಿ ಮತದಾನ ಮಾಡುವ ಅವಕಾಶವಿದೆ. ಆದರೆ ಕೆಲವು ನಿಯಮಗಳು ಅನ್ವಯ ಸಂಸದರು, ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು ತಮ್ಮ ಕ್ಷೇತ್ರ ವ್ಯಾಪ್ತಿಯ ಯಾವುದೇ ಒಂದು ಸ್ಥಳೀಯಾಡಳಿತ ಸಂಸ್ಥೆಯನ್ನು ಪ್ರತಿನಿಧಿಸಿದರೆ ಮಾತ್ರ ಪರಿಷತ್ ಚುನಾವಣೆಗೆ ಮತದಾನ ಅವಕಾಶ ಪಡೆಯುತ್ತಾರೆ.

ಈ ಬಾರಿ ವಿಧಾನಪರಿಷತ್ ಉಪಚುನಾವಣೆಯಲ್ಲಿ ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಅವರಿಗೆ ಮತದಾನದ ಅವಕಾಶವಿಲ್ಲ.

ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಬೆಳ್ತಂಗಡಿ ಗ್ರಾಮಾಂತರ ಪ್ರದೇಶದ ಮತದಾರರಾಗಿರುವ ಕಾರಣ ಬೆಳ್ತಂಗಡಿ ಪಟ್ಟಣ ಪಂಚಾಯಿತಿಯನ್ನು ಪ್ರತಿನಿಧಿಸುತ್ತಿಲ್ಲ. ಹಾಗಾಗಿ ಇವರ ಹೆಸರು ಸ್ಥಳೀಯಾಡಳಿತ ಸಂಸ್ಥೆಗಳ ಮತದಾರರ ಪಟ್ಟಿಯಲ್ಲಿ ಇಲ್ಲ.

Related posts

ಗುರುವಾಯನಕೆರೆ: ರಸ್ತೆ ಮಧ್ಯೆ ಕೆಟ್ಟು ನಿಂತ ಸಾರಿಗೆ ಬಸ್-ಟ್ರಾಫಿಕ್ ಜಾಮ್

Suddi Udaya

ಕಳೆಂಜ ವಿಶ್ವಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರಿಂದ ಸೋರುತಿದ್ದ ಮನೆಯ ಮೇಲ್ಛಾವಣಿಗೆ ಟಾರ್ಪಲ್ ಅಳವಡಿಕೆ

Suddi Udaya

ಕೆಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ ಬೆಳ್ತಂಗಡಿ ಘಟಕ ವತಿಯಿಂದ ಪರಿಸರ ಸ್ವಚ್ಚತಾ ಆಂದೋಲನ

Suddi Udaya

ಸಿದ್ದಕಟ್ಟೆ ಕೊಡಂಗೆ ಕಂಬಳದ ವತಿಯಿಂದ ಎಕ್ಸೆಲ್ ಕಾಲೇಜ್ ಅಧ್ಯಕ್ಷ ಸುಮಂತ್ ಕುಮಾ‌ರ್ ಜೈನ್‌ ರವರಿಗೆ ಸನ್ಮಾನ

Suddi Udaya

ಮೂಲ ಸೌಕರ್ಯದಿಂದ ವಂಚಿತವಾಗಿದೆ ಬಂಗಾಡಿ ಅಂಗನವಾಡಿ ಕೇಂದ್ರ: ಸಮಸ್ಯೆಯನ್ನು ಸರಿಪಡಿಸುವಂತೆ ಸಾರ್ವಜನಿಕರ ಆಗ್ರಹ

Suddi Udaya

ಪೆರಾಲ್ದರಕಟ್ಟೆ ಸ್ವಲಾತ್ ಕಮಿಟಿ ನೂತನ ಆಡಳಿತ ಸಮಿತಿ ರಚನೆ

Suddi Udaya
error: Content is protected !!