23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿಧಾನಪರಿಷತ್ ಉಪಚುನಾವಣೆ: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ನಿಡ್ಲೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತ ಪ್ರಚಾರ

ಬೆಳ್ತಂಗಡಿ: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಇವರ ಪರವಾಗಿ ಶಾಸಕರಾದ ಹರೀಶ್ ಪೂಂಜಾ ನೇತೃತ್ವದಲ್ಲಿ ನಿಡ್ಲೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತಯಾಸಿದರು.

ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬೆಳಾಲು, ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಹರೀಶ್ ಗೌಡ ಕೊಯಿಲ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಇಂದಬೆಟ್ಟು: ಮರಕ್ಕೆ ವಿದ್ಯುತ್ ತಂತಿ ತಾಗಿ ಬೆಂಕಿ: ದೇವನಾರಿ ತಂಡದ ಯುವಕರ ಸಮಯ ಪ್ರಜ್ಞೆಯಿಂದ ತಪ್ಪಿದ ಬಾರಿ ದುರಂತ

Suddi Udaya

ಮರೋಡಿ ಕ್ಷೇತ್ರ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

Suddi Udaya

ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲ ಮೂಲ್ಕಿ ಇದರ ಬೆಳ್ಳಿಹಬ್ಬ ಸಂಭ್ರಮ

Suddi Udaya

ಡಿ.14: ನಾವೂರು ದುರ್ಗಾ ಮೆಲೋಡೀಸ್ ಫೇಸ್ಬುಕ್, ಲೈವ್ ಪೇಜ್ ನೂರರ ಸಂಭ್ರಮ

Suddi Udaya

ಅ.10: ಭಂಡಾರಿ ಯುವ ವೇದಿಕೆ ಬೆಳ್ತಂಗಡಿ ಮತ್ತು ಭಂಡಾರಿ ಸಮಾಜ ಸಂಘದ ಸಹಯೋಗದಲ್ಲಿ “ಕೆಸರ್‌ಡ್ ಒಂಜಿ ದಿನ”

Suddi Udaya

ಬೆಳ್ತಂಗಡಿ ಪ.ಪಂ., ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಗಾಂಧಿ ಜಯಂತಿ ಪ್ರಯುಕ್ತ “ಸ್ವಚ್ಛತೆಯತ್ತ ನಮ್ಮ ಚಿತ್ತ”

Suddi Udaya
error: Content is protected !!