ಕೃಷಿಕ ಕಲಾಯ ದಾಮೋದರ ಬಂಗೇರ ನಿಧನ

Suddi Udaya

ಬೆಳ್ತಂಗಡಿ:ಪುತ್ತಿಲ ಕಲಾಯ ಮನೆ ನಿವಾಸಿ ಪ್ರಗತಿಪರ ಕೃಷಿಕ ದಾಮೋದರ ಬಂಗೇರ (79ವ) ಅಲ್ಪಾವಧಿಯ ಅಸೌಖ್ಯದಿಂದ‌ ಅ.16 ರಂದು ನಿಧನರಾದರು.

ಮೃತರು ಪ್ರಗತಿಪರ ಕೃಷಿಕರಾಗಿ,ಎಲ್ಲರೊಂದಿಗೂ ಉತ್ತಮ‌ ಬಾಂಧವ್ಯ ಹೊಂದಿದ್ದರು. ಪತ್ನಿ ಮೀನಾಕ್ಷಿ, ಮೂವರು ಮಕ್ಕಳಾದ ಅರುಣ್, ಅಶೋಕ್, ಅನಿತಾ, ಅಳಿಯ, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Leave a Comment

error: Content is protected !!