25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕೃಷಿಕ ಕಲಾಯ ದಾಮೋದರ ಬಂಗೇರ ನಿಧನ

ಬೆಳ್ತಂಗಡಿ:ಪುತ್ತಿಲ ಕಲಾಯ ಮನೆ ನಿವಾಸಿ ಪ್ರಗತಿಪರ ಕೃಷಿಕ ದಾಮೋದರ ಬಂಗೇರ (79ವ) ಅಲ್ಪಾವಧಿಯ ಅಸೌಖ್ಯದಿಂದ‌ ಅ.16 ರಂದು ನಿಧನರಾದರು.

ಮೃತರು ಪ್ರಗತಿಪರ ಕೃಷಿಕರಾಗಿ,ಎಲ್ಲರೊಂದಿಗೂ ಉತ್ತಮ‌ ಬಾಂಧವ್ಯ ಹೊಂದಿದ್ದರು. ಪತ್ನಿ ಮೀನಾಕ್ಷಿ, ಮೂವರು ಮಕ್ಕಳಾದ ಅರುಣ್, ಅಶೋಕ್, ಅನಿತಾ, ಅಳಿಯ, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಕಕ್ಕಿಂಜೆ ಕತ್ತರಿಗುಡ್ಡ ನಿವಾಸಿ ತೇಜಸ್ವಿ ನಿಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಎಲ್ ಐ ಸಿ ಉಡುಪಿ ವಿಭಾಗದಿಂದ ಬ್ಯಾರಿಕೇಡ್ ಹಾಗೂ ಗಡಿಯಾರ ಕೊಡುಗೆ

Suddi Udaya

ಉಜಿರೆ: ಮುಂಡತ್ತೋಡಿ ನಿವಾಸಿ ಸಿ. ಗೋಪಾಲ್ ಕೃಷ್ಣ ಮೆನನ್ ನಿಧನ

Suddi Udaya

ಶಿಶಿಲ ಕಿಂಡಿ ಆಣೆಕಟ್ಟುವಿನಲ್ಲಿ ಸಿಲುಕಿಕೊಂಡು ಮರಗಳನ್ನು ತೆರೆವುಗೊಳಿಸಿದ ಪಂಚಾಯತ್

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ದೀಪಾವಳಿ ಹಬ್ಬದ ಸಂಭ್ರಮಾಚಾರಣೆ ಆಚರಣೆ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya
error: Content is protected !!