July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ರಾಡಿ ಪ್ರೌಢಶಾಲೆಯ ಶಿಕ್ಷಕಿ ಶ್ರೀಮತಿ ಅಕ್ಕಮ್ಮ ರವರಿಗೆ ಶಿಕ್ಷಣ ರತ್ನ ಪ್ರಶಸ್ತಿ ಗೌರವ

ಬೆಳ್ತಂಗಡಿ: ಸೂರ್ಯ ಫೌಂಡೇಶನ್ ,ಬೆಂಗಳೂರು, ಸ್ಪಾರ್ಕ್ ಅಕಾಡೆಮಿ ಬೆಂಗಳೂರು , ಇಂಡೋಗ್ಲೋಬ್ ಇನ್ಸ್ಟಿಟ್ಯೂಷನ್ಸ್ ಬೆಂಗಳೂರು ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ಮೈಸೂರು ಸಹಕಾರದಿಂದ ಅ. 15 ರಂದು ನಡೆದ ರಾಜ್ಯಮಟ್ಟದ ಶೈಕ್ಷಣಿಕ ಸಮ್ಮೇಳನದಲ್ಲಿ ಕೊಕ್ರಾಡಿ ಪ್ರೌಢಶಾಲೆಯ ಶ್ರೀಮತಿ ಅಕ್ಕಮ್ಮ ರವರಿಗೆ ಶಿಕ್ಷಣ ರತ್ನ ಪ್ರಶಸ್ತಿ 2024 ನೀಡಿ ಗೌರವಿಸಲಾಗಿದೆ.


ಇವರು ಶಿಕ್ಷಣ ಕ್ಷೇತ್ರದಲ್ಲಿ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸುತ್ತಾ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸೂಕ್ತ ಮಾರ್ಗದರ್ಶನ ನೀಡುತ್ತಿರುವ ಶಾಲೆಯ ಅಭಿವೃದ್ಧಿಗೆ ಶ್ರಮಿಸುತ್ತಾ ಉತ್ತಮ ಸಾಧಕರಾಗಿ ಶಿಷ್ಟ ಶಿಕ್ಷಕರಾಗಿ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿರುವ ಇವರ ಅನುಪಮ ಸೇವೆಯನ್ನು ಪರಿಗಣಿಸಿ ಅ.15 ರಂದು ಬೆಂಗಳೂರಿನ ಇಂಡೋ ಗ್ಲೋಬ್ ಪಿ.ಯು.ಕಾಲೇಜು ಆವರಣದಲ್ಲಿ ನಡೆದ ರಾಜ್ಯಮಟ್ಟದ ಶೈಕ್ಷಣಿಕ ಸಮ್ಮೇಳನದಲ್ಲಿ 2024ನೇ ಸಾಲಿನ ಶಿಕ್ಷಣ ರತ್ನ (ಪ್ರೌಢಶಾಲಾ ವಿಭಾಗ)ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

Related posts

ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕುಕ್ಕೇಡಿ ಶಾಲೆಗೆ ಪ್ರಶಸ್ತಿ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ ಮೋಹನ್ ಕುಮಾರ್ ಅವರಿಗೆ ಸನ್ಮಾನ

Suddi Udaya

ಉಜಿರೆ ಶ್ರೀ. ಧ.ಮಂ. ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ಮಳೆನೀರಿನ ಕೊಯ್ಲು ಪ್ರಾತ್ಯಾಕ್ಷಿತೆ

Suddi Udaya

ದ.ಕ. ಜಿಲ್ಲಾ ನೂತನ ಎಸ್ಪಿಯಾಗಿ ಡಾ. ಅರುಣ್ ಕೆ. ಅಧಿಕಾರ ಸ್ವೀಕಾರ

Suddi Udaya

ಅಳದಂಗಡಿ: ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುವೈದ್ಯಕೀಯ ಪರೀವೀಕ್ಷಕ ಡಾ| ರಮೇಶ ರಿಗೆ ಅಧಿಕಾರ ಹಸ್ತಾಂತರ

Suddi Udaya

ಬಡಗಕಾರಂದೂರು ಸ.ಉ.ಹಿ.ಪ್ರಾ ಶಾಲೆಯಲ್ಲಿ ಮಾದಕ ವಸ್ತುಗಳ ಕುರಿತು ಜಾಗೃತಿ ಅಭಿಯಾನ

Suddi Udaya
error: Content is protected !!