24.6 C
ಪುತ್ತೂರು, ಬೆಳ್ತಂಗಡಿ
June 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಗಾಡಿ ಬಿಎಸ್ಎನ್ಎಲ್ ನೆಟ್ವರ್ಕ್ಸ್ ಸಮಸ್ಯೆಯಿಂದ ಗ್ರಾಹಕರು ಕಂಗಾಲು: ಸಂಬಂಧ ಪಟ್ಟವರು ನೆಟ್ವರ್ಕ್ಸ್ ಸಮಸ್ಯೆಯನ್ನು ಬಗೆಹರಿಸುವಂತೆ ಗ್ರಾಮಸ್ಥರ ಒತ್ತಾಯ

ಇಂದಬೆಟ್ಟು, ಬಂಗಾಡಿ ಪರಿಸರದ ಬಿಎಸ್ಎನ್ಎಲ್ ಗ್ರಾಹಕರಿಗೆ ಒಂದುವಾರದಿಂದ ನೆಟ್ವರ್ಕ್ಸ್ ಇಲ್ಲದೆ ಹಣ ವರ್ಗಾವಣೆ, ಹಾಗೂ ಬ್ಯಾಂಕ್ ವ್ಯವಹಾರಗಳು, ಇತರ ಅಗತ್ಯ ಕರೆ ಸಂಪರ್ಕಕ್ಕೂ ಬಹಳ ಸಮಸ್ಯೆಗಳಾಗುತ್ತಿದ್ದು ಗ್ರಾಹಕರು ಕಂಗಲಾಗಿದ್ದಾರೆ.

ಈ ಪ್ರದೇಶದಲ್ಲಿ ಬಿಎಸ್ಎನ್ಎಲ್ ಬಿಟ್ಟು ಬೇರೆ ಯಾವುದೆ ನೆಟ್ವರ್ಕ್ಸ್ ಗಳು ಇಲ್ಲಿ ಇರುವುದಿಲ್ಲ. ಅತೀ ಹೆಚ್ಚು ಬಿಎಸ್ಎನ್ಎಲ್ ಗ್ರಾಹಕರನ್ನು ಹೊಂದಿರುವ ಬಂಗಾಡಿ ಯಲ್ಲಿ ಗ್ರಾಹಕರು ಪದೆ ಪದೆ ಕೆಟ್ಟು ಹೋಗುತ್ತಿರುವ ನೆಟ್ವರ್ಕ್ಸ್ ನಿಂದ ರೀಚಾರ್ಜ್ ಮಾಡಿದರೂ ಸಮರ್ಪಕ ನೆಟ್ವರ್ಕ್ಸ್ ನೀಡದೆ ಗ್ರಾಹಕರನ್ನು ಹಗಲು ದರೋಡೆ ಮಾಡುತ್ತಿರುವಂತಾಗಿದೆ ಸಂಬಂಧ ಪಟ್ಟ ಇಲಾಖೆಯವರು ಬಂಗಾಡಿ ಪರಿಸರದ ಬಿಎಸ್ಎನ್ಎಲ್ ಗ್ರಾಹಕರ ನೆಟ್ವರ್ಕ್ಸ್ ಸಮಸ್ಯೆಯನ್ನು ಬಗೆಹರಿಸುವಂತೆ ಗ್ರಾಮಸ್ಥರ ಬೇಡಿಕೆಯಾಗಿದೆ

Related posts

ಕುಕ್ಕೇಡಿ ಗ್ರಾ.ಪಂ. ನಲ್ಲಿ “ಮಕ್ಕಳ ಗ್ರಾಮ ಸಭೆ”

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ನಿಡ್ಲೆ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ಅಜಿತ್ ಗೌಡ ಕಜೆ ಮರು ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಚಾರ್ಮಾಡಿಯಲ್ಲಿ ಕಾಡಾನೆ ಜೊತೆ ಸೆಲ್ಫಿ ತೆಗೆಯುವ ಸಾಹಸ ಸೂಕ್ತ ಕಾನೂನು ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

Suddi Udaya

ಜೂ 29 :ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳವರಿಂದ ತಪ್ತಮುದ್ರಾಧಾರಣೆ

Suddi Udaya

ಬೆಳ್ತಂಗಡಿ ಚರ್ಚ್ ಗಳಲ್ಲಿ ಗುಡ್ ಫ್ರೈಡೆ ಆಚರಣೆ

Suddi Udaya
error: Content is protected !!