32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಗಾಡಿ ಬಿಎಸ್ಎನ್ಎಲ್ ನೆಟ್ವರ್ಕ್ಸ್ ಸಮಸ್ಯೆಯಿಂದ ಗ್ರಾಹಕರು ಕಂಗಾಲು: ಸಂಬಂಧ ಪಟ್ಟವರು ನೆಟ್ವರ್ಕ್ಸ್ ಸಮಸ್ಯೆಯನ್ನು ಬಗೆಹರಿಸುವಂತೆ ಗ್ರಾಮಸ್ಥರ ಒತ್ತಾಯ

ಇಂದಬೆಟ್ಟು, ಬಂಗಾಡಿ ಪರಿಸರದ ಬಿಎಸ್ಎನ್ಎಲ್ ಗ್ರಾಹಕರಿಗೆ ಒಂದುವಾರದಿಂದ ನೆಟ್ವರ್ಕ್ಸ್ ಇಲ್ಲದೆ ಹಣ ವರ್ಗಾವಣೆ, ಹಾಗೂ ಬ್ಯಾಂಕ್ ವ್ಯವಹಾರಗಳು, ಇತರ ಅಗತ್ಯ ಕರೆ ಸಂಪರ್ಕಕ್ಕೂ ಬಹಳ ಸಮಸ್ಯೆಗಳಾಗುತ್ತಿದ್ದು ಗ್ರಾಹಕರು ಕಂಗಲಾಗಿದ್ದಾರೆ.

ಈ ಪ್ರದೇಶದಲ್ಲಿ ಬಿಎಸ್ಎನ್ಎಲ್ ಬಿಟ್ಟು ಬೇರೆ ಯಾವುದೆ ನೆಟ್ವರ್ಕ್ಸ್ ಗಳು ಇಲ್ಲಿ ಇರುವುದಿಲ್ಲ. ಅತೀ ಹೆಚ್ಚು ಬಿಎಸ್ಎನ್ಎಲ್ ಗ್ರಾಹಕರನ್ನು ಹೊಂದಿರುವ ಬಂಗಾಡಿ ಯಲ್ಲಿ ಗ್ರಾಹಕರು ಪದೆ ಪದೆ ಕೆಟ್ಟು ಹೋಗುತ್ತಿರುವ ನೆಟ್ವರ್ಕ್ಸ್ ನಿಂದ ರೀಚಾರ್ಜ್ ಮಾಡಿದರೂ ಸಮರ್ಪಕ ನೆಟ್ವರ್ಕ್ಸ್ ನೀಡದೆ ಗ್ರಾಹಕರನ್ನು ಹಗಲು ದರೋಡೆ ಮಾಡುತ್ತಿರುವಂತಾಗಿದೆ ಸಂಬಂಧ ಪಟ್ಟ ಇಲಾಖೆಯವರು ಬಂಗಾಡಿ ಪರಿಸರದ ಬಿಎಸ್ಎನ್ಎಲ್ ಗ್ರಾಹಕರ ನೆಟ್ವರ್ಕ್ಸ್ ಸಮಸ್ಯೆಯನ್ನು ಬಗೆಹರಿಸುವಂತೆ ಗ್ರಾಮಸ್ಥರ ಬೇಡಿಕೆಯಾಗಿದೆ

Related posts

ಕೊಕ್ಕಡ : ಮುಂಡೂರುಪಳಿಕೆ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ತಡೆ ಕೋರಿದ್ದ ಅರ್ಜಿ ವಿಚಾರಣೆ; ತೀರ್ಪು ಬರುವವರೆಗೆ ಬಲವಂತದ ಕ್ರಮ ಬೇಡ ಹೈಕೋರ್ಟ್ ಆದೇಶ

Suddi Udaya

ಖ್ಯಾತ ಕಾದಂಬರಿಕಾರ ಮತ್ತು ಲೇಖಕ ಎಸ್.ಎಲ್. ಭೈರಪ್ಪ ನಿಧನ: ಡಾ. ಹೆಗ್ಗಡೆಯವರಿಂದ ಸಂತಾಪ

Suddi Udaya

ಧರ್ಮಸ್ಥಳ ಗ್ರಾ.ಪಂ. ಜಮಾಬಂದಿ ಕಾರ್ಯಕ್ರಮ

Suddi Udaya

ಉರುವಾಲು: ಬಾಯ್ತಾರು ಕಾರಿಂಜ ಶ್ರೀ ವನಶಾಸ್ತರ ದೇವಸ್ಥಾನಕ್ಕೆ ರಕ್ಷಿತ್ ಶಿವರಾಂ ಭೇಟಿ: ಬ್ರಹ್ಮಕಲಶೋತ್ಸವಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ

Suddi Udaya

ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಹಸoಚಾಲಕರಾಗಿ ಪ್ರಸನ್ನ ದರ್ಬೆ ಆಯ್ಕೆ

Suddi Udaya
error: Content is protected !!