23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಗಾಡಿ ಬಿಎಸ್ಎನ್ಎಲ್ ನೆಟ್ವರ್ಕ್ಸ್ ಸಮಸ್ಯೆಯಿಂದ ಗ್ರಾಹಕರು ಕಂಗಾಲು: ಸಂಬಂಧ ಪಟ್ಟವರು ನೆಟ್ವರ್ಕ್ಸ್ ಸಮಸ್ಯೆಯನ್ನು ಬಗೆಹರಿಸುವಂತೆ ಗ್ರಾಮಸ್ಥರ ಒತ್ತಾಯ

ಇಂದಬೆಟ್ಟು, ಬಂಗಾಡಿ ಪರಿಸರದ ಬಿಎಸ್ಎನ್ಎಲ್ ಗ್ರಾಹಕರಿಗೆ ಒಂದುವಾರದಿಂದ ನೆಟ್ವರ್ಕ್ಸ್ ಇಲ್ಲದೆ ಹಣ ವರ್ಗಾವಣೆ, ಹಾಗೂ ಬ್ಯಾಂಕ್ ವ್ಯವಹಾರಗಳು, ಇತರ ಅಗತ್ಯ ಕರೆ ಸಂಪರ್ಕಕ್ಕೂ ಬಹಳ ಸಮಸ್ಯೆಗಳಾಗುತ್ತಿದ್ದು ಗ್ರಾಹಕರು ಕಂಗಲಾಗಿದ್ದಾರೆ.

ಈ ಪ್ರದೇಶದಲ್ಲಿ ಬಿಎಸ್ಎನ್ಎಲ್ ಬಿಟ್ಟು ಬೇರೆ ಯಾವುದೆ ನೆಟ್ವರ್ಕ್ಸ್ ಗಳು ಇಲ್ಲಿ ಇರುವುದಿಲ್ಲ. ಅತೀ ಹೆಚ್ಚು ಬಿಎಸ್ಎನ್ಎಲ್ ಗ್ರಾಹಕರನ್ನು ಹೊಂದಿರುವ ಬಂಗಾಡಿ ಯಲ್ಲಿ ಗ್ರಾಹಕರು ಪದೆ ಪದೆ ಕೆಟ್ಟು ಹೋಗುತ್ತಿರುವ ನೆಟ್ವರ್ಕ್ಸ್ ನಿಂದ ರೀಚಾರ್ಜ್ ಮಾಡಿದರೂ ಸಮರ್ಪಕ ನೆಟ್ವರ್ಕ್ಸ್ ನೀಡದೆ ಗ್ರಾಹಕರನ್ನು ಹಗಲು ದರೋಡೆ ಮಾಡುತ್ತಿರುವಂತಾಗಿದೆ ಸಂಬಂಧ ಪಟ್ಟ ಇಲಾಖೆಯವರು ಬಂಗಾಡಿ ಪರಿಸರದ ಬಿಎಸ್ಎನ್ಎಲ್ ಗ್ರಾಹಕರ ನೆಟ್ವರ್ಕ್ಸ್ ಸಮಸ್ಯೆಯನ್ನು ಬಗೆಹರಿಸುವಂತೆ ಗ್ರಾಮಸ್ಥರ ಬೇಡಿಕೆಯಾಗಿದೆ

Related posts

ವಾತ್ಸಲ್ಯ ಮನೆ ನಿರ್ಮಾಣದ ಮೂಲಕ ಬೆಜಕ್ರೆರವರ ಬದುಕಿಗೆ ಬೆಳಕಾದ ಗ್ರಾಮಾಭಿವೃದ್ಧಿ ಯೋಜನೆ

Suddi Udaya

ಬಳಂಜ : ಮುಜ್ಜಿಮೇರು ಮನೆಯ ಒಬ್ಬು ಪೂಜಾರಿ ನಿಧನ

Suddi Udaya

ಜ.16: ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ನೂತನ ಅನ್ನಛತ್ರ ಉದ್ಘಾಟನೆ

Suddi Udaya

ಪಿಲ್ಯ: ಕೋಳಿ ಅಂಕಕ್ಕೆ ವೇಣೂರು ಪೊಲೀಸರ ದಾಳಿ : ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳ ವಶ

Suddi Udaya

ಉಜಿರೆ ವಲಯದ ಬದನಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
error: Content is protected !!