September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಗಾಡಿ ಬಿಎಸ್ಎನ್ಎಲ್ ನೆಟ್ವರ್ಕ್ಸ್ ಸಮಸ್ಯೆಯಿಂದ ಗ್ರಾಹಕರು ಕಂಗಾಲು: ಸಂಬಂಧ ಪಟ್ಟವರು ನೆಟ್ವರ್ಕ್ಸ್ ಸಮಸ್ಯೆಯನ್ನು ಬಗೆಹರಿಸುವಂತೆ ಗ್ರಾಮಸ್ಥರ ಒತ್ತಾಯ

ಇಂದಬೆಟ್ಟು, ಬಂಗಾಡಿ ಪರಿಸರದ ಬಿಎಸ್ಎನ್ಎಲ್ ಗ್ರಾಹಕರಿಗೆ ಒಂದುವಾರದಿಂದ ನೆಟ್ವರ್ಕ್ಸ್ ಇಲ್ಲದೆ ಹಣ ವರ್ಗಾವಣೆ, ಹಾಗೂ ಬ್ಯಾಂಕ್ ವ್ಯವಹಾರಗಳು, ಇತರ ಅಗತ್ಯ ಕರೆ ಸಂಪರ್ಕಕ್ಕೂ ಬಹಳ ಸಮಸ್ಯೆಗಳಾಗುತ್ತಿದ್ದು ಗ್ರಾಹಕರು ಕಂಗಲಾಗಿದ್ದಾರೆ.

ಈ ಪ್ರದೇಶದಲ್ಲಿ ಬಿಎಸ್ಎನ್ಎಲ್ ಬಿಟ್ಟು ಬೇರೆ ಯಾವುದೆ ನೆಟ್ವರ್ಕ್ಸ್ ಗಳು ಇಲ್ಲಿ ಇರುವುದಿಲ್ಲ. ಅತೀ ಹೆಚ್ಚು ಬಿಎಸ್ಎನ್ಎಲ್ ಗ್ರಾಹಕರನ್ನು ಹೊಂದಿರುವ ಬಂಗಾಡಿ ಯಲ್ಲಿ ಗ್ರಾಹಕರು ಪದೆ ಪದೆ ಕೆಟ್ಟು ಹೋಗುತ್ತಿರುವ ನೆಟ್ವರ್ಕ್ಸ್ ನಿಂದ ರೀಚಾರ್ಜ್ ಮಾಡಿದರೂ ಸಮರ್ಪಕ ನೆಟ್ವರ್ಕ್ಸ್ ನೀಡದೆ ಗ್ರಾಹಕರನ್ನು ಹಗಲು ದರೋಡೆ ಮಾಡುತ್ತಿರುವಂತಾಗಿದೆ ಸಂಬಂಧ ಪಟ್ಟ ಇಲಾಖೆಯವರು ಬಂಗಾಡಿ ಪರಿಸರದ ಬಿಎಸ್ಎನ್ಎಲ್ ಗ್ರಾಹಕರ ನೆಟ್ವರ್ಕ್ಸ್ ಸಮಸ್ಯೆಯನ್ನು ಬಗೆಹರಿಸುವಂತೆ ಗ್ರಾಮಸ್ಥರ ಬೇಡಿಕೆಯಾಗಿದೆ

Related posts

ನಡ: ಮನೆಯ ಕೊಟ್ಟಿಗೆ ನುಗ್ಗಿದ ಬೃಹತ್ ಗಾತ್ರದ ಹೆಬ್ಬಾವು: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪ್ರತಿನಿಧಿ ಮಂಜುನಾಥ್

Suddi Udaya

ಅರಣ್ಯ ಇಲಾಖೆ ಬುಡಕಟ್ಟು ಸಮುದಾಯದ ಜೊತೆಗೆ ಸರ್ಕಾರವನ್ನು ಕೂಡ ವಂಚಿಸುತ್ತಿದೆ : ಹರೀಶ್ ಎಳನೀರ್

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರ ಸಂಘದ ನೂತನ ಆಡಳಿತ ಮಂಡಳಿಯವರಿಂದ ಶಾಸಕ ಹರೀಶ್ ಪೂಂಜರ ಭೇಟಿ

Suddi Udaya

ಅಂಡಿಂಜೆ : ಪರಮೇಶ್ವರ ಕೆ. ನಿಧನ

Suddi Udaya

ಜ.24- 30: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ: ನೇತ್ರಾವತಿ ಅಜಿಕುರಿ ಬಳಿ ರಸ್ತೆಗೆ ಬಿದ್ದ ಮರ

Suddi Udaya
error: Content is protected !!