22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಗಾಡಿ ಬಿಎಸ್ಎನ್ಎಲ್ ನೆಟ್ವರ್ಕ್ಸ್ ಸಮಸ್ಯೆಯಿಂದ ಗ್ರಾಹಕರು ಕಂಗಾಲು: ಸಂಬಂಧ ಪಟ್ಟವರು ನೆಟ್ವರ್ಕ್ಸ್ ಸಮಸ್ಯೆಯನ್ನು ಬಗೆಹರಿಸುವಂತೆ ಗ್ರಾಮಸ್ಥರ ಒತ್ತಾಯ

ಇಂದಬೆಟ್ಟು, ಬಂಗಾಡಿ ಪರಿಸರದ ಬಿಎಸ್ಎನ್ಎಲ್ ಗ್ರಾಹಕರಿಗೆ ಒಂದುವಾರದಿಂದ ನೆಟ್ವರ್ಕ್ಸ್ ಇಲ್ಲದೆ ಹಣ ವರ್ಗಾವಣೆ, ಹಾಗೂ ಬ್ಯಾಂಕ್ ವ್ಯವಹಾರಗಳು, ಇತರ ಅಗತ್ಯ ಕರೆ ಸಂಪರ್ಕಕ್ಕೂ ಬಹಳ ಸಮಸ್ಯೆಗಳಾಗುತ್ತಿದ್ದು ಗ್ರಾಹಕರು ಕಂಗಲಾಗಿದ್ದಾರೆ.

ಈ ಪ್ರದೇಶದಲ್ಲಿ ಬಿಎಸ್ಎನ್ಎಲ್ ಬಿಟ್ಟು ಬೇರೆ ಯಾವುದೆ ನೆಟ್ವರ್ಕ್ಸ್ ಗಳು ಇಲ್ಲಿ ಇರುವುದಿಲ್ಲ. ಅತೀ ಹೆಚ್ಚು ಬಿಎಸ್ಎನ್ಎಲ್ ಗ್ರಾಹಕರನ್ನು ಹೊಂದಿರುವ ಬಂಗಾಡಿ ಯಲ್ಲಿ ಗ್ರಾಹಕರು ಪದೆ ಪದೆ ಕೆಟ್ಟು ಹೋಗುತ್ತಿರುವ ನೆಟ್ವರ್ಕ್ಸ್ ನಿಂದ ರೀಚಾರ್ಜ್ ಮಾಡಿದರೂ ಸಮರ್ಪಕ ನೆಟ್ವರ್ಕ್ಸ್ ನೀಡದೆ ಗ್ರಾಹಕರನ್ನು ಹಗಲು ದರೋಡೆ ಮಾಡುತ್ತಿರುವಂತಾಗಿದೆ ಸಂಬಂಧ ಪಟ್ಟ ಇಲಾಖೆಯವರು ಬಂಗಾಡಿ ಪರಿಸರದ ಬಿಎಸ್ಎನ್ಎಲ್ ಗ್ರಾಹಕರ ನೆಟ್ವರ್ಕ್ಸ್ ಸಮಸ್ಯೆಯನ್ನು ಬಗೆಹರಿಸುವಂತೆ ಗ್ರಾಮಸ್ಥರ ಬೇಡಿಕೆಯಾಗಿದೆ

Related posts

ಪ್ರತಿಭಾ ಕಾರಂಜಿ ಸ್ಪರ್ಧೆ: ಕುಂಭಶ್ರೀ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಎ.12: ಕೊಕ್ಕಡ ಮಾಸ್ತಿಕಲ್ಲುಮಜಲುನಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ಮಾ.30-ಎ.5: ಮಿತ್ತಬಾಗಿಲು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ಮುಂಡಾಜೆ ಪ.ಪೂ. ಕಾಲೇಜು ಪ್ರಾರಂಭೋತ್ಸವ

Suddi Udaya

ಅನುಗ್ರಹ ಟ್ರೈನಿಂಗ್ ಕಾಲೇಜು ಡಿಪ್ಲೋಮಾ ಫ್ಯಾಶನ್ ಡಿಸೈನಿಂಗ್ ವಿದ್ಯಾರ್ಥಿಗಳಿಂದ ಬೆಳ್ತಂಗಡಿಯ ನೂರಾ ಗೋಲ್ಡ್‌ಗೆ ಭೇಟಿ

Suddi Udaya

ತಣ್ಣೀರುಪಂತ: ದೀಪಾವಳಿ ಪ್ರಯುಕ್ತ ದೀಪ ಸಂಜೀವಿನಿ, ಹಳ್ಳಿ ಸಂತೆ

Suddi Udaya
error: Content is protected !!