25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 552 ನೇ ಸೇವಾ ಯೋಜನೆ ಹಸ್ತಾಂತರ: ಬೆನ್ನುಮೂಳೆ ಮುರಿತಕ್ಕೊಳಗಾದವರಿಗೆ ಆಸರೆಯಾದ ರಾಜ ಕೇಸರಿ


ಬೆಳ್ತಂಗಡಿ: ಸದಾ ನಿರಂತರವಾಗಿ ಸಾಮಾಜಿಕ, ಆರೋಗ್ಯ. ಸೇವಾ ಯೋಜನೆಗಳೊಂದಿಗೆ ಹೆಸರುವಾಸಿಯಾಗಿರುವ ಸದಾ ಸಮಾಜದೊಂದಿಗೆ ಬೆರೆತು ಸಮಾಜದಿಂದ ಸಂಗ್ರಹಿಸಿ ಸಮಾಜಕ್ಕೆ ನೀಡುವ ಏಕೈಕ ಸಂಘಟನೆಯಾದ ರಾಜಕೇಸರಿ ವತಿಯಿಂದ ಇಳಂತಿಲ ಪಾರಡ್ಕ ನಿವಾಸಿಯಾದ ಪದ್ಮನಾಭ ಕುಂಬಾರ ಎಂಬವರು 15 ವರ್ಷದಿಂದ ಬೆನ್ನುಮೂಳೆ ಮುರಿತದಿಂದ ಬಳಲಿತ್ತಿದ್ದು ಇವರಿಗೆ ವೀಲ್ ಚೆರ್ ಹಸ್ತಾಂತರ ನಡೆಯಿತು.


ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ರಾಜಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ರಾಜ ಕೇಸರಿ ಸಂಘಟನಾ ಕಾರ್ಯದರ್ಶಿಯಾದ ಪ್ರಶಾಂತ್ ಗುರುವಾಯನಕೆರೆ, ವಿಪುಲ್ ಪೂಜಾರಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಗ್ರಾಮ ಪಂಚಾಯತ್ ಉಜಿರೆ, ಇಳಂತಿಲ ಗ್ರಾಮ ಪಂಚಾಯತ್ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆ ರಾಧಿಕ
ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಆಡಳಿತ ಮಂಡಳಿಗೆ ನಿರ್ದೇಶಕರ ಅವಿರೋಧ ಆಯ್ಕೆ

Suddi Udaya

ಆ.18: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಕೆಸರು ಕಂಡೊಡು ಗೌಡೆರೆ ಗೌಜಿ-ಗಮ್ಮತ್ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಾಸಕ ಹರೀಶ್ ಪೂಂಜರ ವಿರುದ್ಧ ಬೆಳ್ತಂಗಡಿ ಪೊಲೀಸರು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿ, ಕಾನೂನು ಪ್ರಕಾರ ಯಾವುದೇ ನೋಟೀಸನ್ನು ನೀಡದೆ ಬಂಧನಕ್ಕೆ ಮುಂದಾಗಿರುವುದಕ್ಕೆ ಬೆಳ್ತಂಗಡಿ ವಕೀಲರ ಸಂಘದಿಂದ ತೀವ್ರ ಖಂಡನೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಬಿಜೆಪಿ ಪಟ್ರಮೆ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಮನೋಜ್ ಪಟ್ರಮೆ ಆಯ್ಕೆ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ನಾರಾವಿ ಸಿಎ ಬ್ಯಾಂಕಿಗೆ ಸತತ 5 ವರ್ಷದಿಂದ ಸಾಧನಾ ಪ್ರಶಸ್ತಿ

Suddi Udaya
error: Content is protected !!