25.7 C
ಪುತ್ತೂರು, ಬೆಳ್ತಂಗಡಿ
May 17, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರುಪ್ಸಾ ನೀಡುವ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ವಾಣಿ ಆಂ.ಮಾ. ಪ್ರೌಢಶಾಲಾ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ. ಆಯ್ಕೆ

ರಾಜ್ಯ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ನೀಡುವ 2024-25ನೇ ಸಾಲಿನ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಕೆ. ಆಯ್ಕೆಯಾಗಿದ್ದಾರೆ.

ಅ.21ರಂದು ಸೋಮವಾರ ಬೆಂಗಳೂರಿನ ಜುಬ್ಲಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.

Related posts

ಬೈಲಂಗಡಿ ಅರಮನೆಯ ನೇರೊಳ್ದಡಿ ಕಲ್ಲುರ್ಟಿ ಪಂಜುರ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ಪೆರಿಂಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಎನ್. ಸೀತಾರಾಮ ರೈ, ಉಪಾಧ್ಯಕ್ಷರಾಗಿ ವಿಠಲ ಸಿ ಪೂಜಾರಿ ಆಯ್ಕೆ

Suddi Udaya

ಅಮೇರಿಕಾದಲ್ಲಿ ನೆಲೆಸಿದರೂ ಭಾರತೀಯ ಸಂಸ್ಕಾರದ ಧಾರ್ಮಿಕ ವಿಧಿ ವಿಧಾನಗಳನ್ನು ಬಳಸಿ ಗೃಹ ಪ್ರವೇಶ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಸ್ವಚ್ಛತಾ ಶ್ರಮದಾನ

Suddi Udaya

ಮರೋಡಿ: ಇತ್ತೀಚೆಗೆ ನಿಧನರಾದ ಅಬುಶಾಲಿ ರವರ ಮನೆಗೆ ಜಿಲ್ಲಾ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಹರಿ ಉಸ್ತಾದ ಭೇಟಿ

Suddi Udaya

ಕಾಯರ್ತಡ್ಕದಲ್ಲಿ ಮಾರಕಾಯುಧದಿಂದ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿದ ಸಂಸದ ಬ್ರಿಜೇಶ್ ಚೌಟ : ಗಂಭೀರ ಗಾಯಗೊಂಡ ರಾಜೇಶ್ ರವರ ಆರೋಗ್ಯ ವಿಚಾರಣೆ

Suddi Udaya
error: Content is protected !!