28.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯವರದಿ

ವಿಧಾನಪರಿಷತ್ ಉಪಚುನಾವಣೆ: ಮತದಾರರ ಪಟ್ಟಿಯಲ್ಲಿ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರಿಗೆ ಮತದಾನದ ಅವಕಾಶವಿಲ್ಲ

ಬೆಳ್ತಂಗಡಿ: ಗ್ರಾಮ ಪಂಚಾಯಿತಿ ಸದಸ್ಯರಿಂದ ಲೋಕಸಭೆ ಸದಸ್ಯರವರೆಗೆ ಎಲ್ಲ ಚುನಾಯಿತ ಪ್ರತಿನಿಧಿಗಳಿಗೆ ಸ್ಥಳೀಯಾಡಳಿತ ಸಂಸ್ಥೆಗಳ ಕ್ಷೇತ್ರದಿಂದ ವಿಧಾನಪರಿಷತ್‌ಗೆ ನಡೆಯವ ಚುನಾವಣೆಯಲ್ಲಿ ಮತದಾನ ಮಾಡುವ ಅವಕಾಶವಿದೆ. ಆದರೆ ಕೆಲವು ನಿಯಮಗಳು ಅನ್ವಯ ಸಂಸದರು, ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು ತಮ್ಮ ಕ್ಷೇತ್ರ ವ್ಯಾಪ್ತಿಯ ಯಾವುದೇ ಒಂದು ಸ್ಥಳೀಯಾಡಳಿತ ಸಂಸ್ಥೆಯನ್ನು ಪ್ರತಿನಿಧಿಸಿದರೆ ಮಾತ್ರ ಪರಿಷತ್ ಚುನಾವಣೆಗೆ ಮತದಾನ ಅವಕಾಶ ಪಡೆಯುತ್ತಾರೆ.

ಈ ಬಾರಿ ವಿಧಾನಪರಿಷತ್ ಉಪಚುನಾವಣೆಯಲ್ಲಿ ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಅವರಿಗೆ ಮತದಾನದ ಅವಕಾಶವಿಲ್ಲ.

ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಬೆಳ್ತಂಗಡಿ ಗ್ರಾಮಾಂತರ ಪ್ರದೇಶದ ಮತದಾರರಾಗಿರುವ ಕಾರಣ ಬೆಳ್ತಂಗಡಿ ಪಟ್ಟಣ ಪಂಚಾಯಿತಿಯನ್ನು ಪ್ರತಿನಿಧಿಸುತ್ತಿಲ್ಲ. ಹಾಗಾಗಿ ಇವರ ಹೆಸರು ಸ್ಥಳೀಯಾಡಳಿತ ಸಂಸ್ಥೆಗಳ ಮತದಾರರ ಪಟ್ಟಿಯಲ್ಲಿ ಇಲ್ಲ.

Related posts

ಬಂದಾರು: ಶಿವ ಫ್ರೆಂಡ್ಸ್ ಕುರಾಯ ಖಂಡಿಗ ಆಶ್ರಯದಲ್ಲಿ ವಲಯ ಮಟ್ಟದ ಲೀಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ, ವಿವಿಧ ಸಾಧಕರಿಗೆ ಸನ್ಮಾನ

Suddi Udaya

ವೇಣೂರು: ಪೋಕ್ಸೋ ಪಕ್ರರಣ, ಆರೋಪಿಗೆ ಜೈಲು ಶಿಕ್ಷೆ ಹಾಗೂ ದಂಡ

Suddi Udaya

ಮಂದಗತಿಯಿಂದ ಸಾಗುತ್ತಿರುವ ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ: ಕಾಮಗಾರಿಯ ವಿರುದ್ಧ ಬೆಳ್ತಂಗಡಿಯಲ್ಲಿ ಹೆದ್ದಾರಿ ತಡೆದು ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಬ್ರಹ್ಮಕಲಶೋತ್ಸವಗಣಪತಿ ಹೋಮ, ಮಕರ ಲಗ್ನದಲ್ಲಿ ಶ್ರೀ ಉಳ್ಳಾಲ್ತಿ ದೇವಿಯ ಪ್ರತಿಷ್ಠೆ ಜಿವ ಕಲಶಾಭಿಷೇಕ,ಗ್ರಾಮ ಸುಭೀಕ್ಷೇಗಾಗಿ ಶ್ರೀಚಕ್ರ ಪೂಜೆ

Suddi Udaya

ಸಿಎ ಪರೀಕ್ಷೆಯಲ್ಲಿ ಉಜಿರೆಯ ಹರಿದಾಸ್ ರಾವ್ ಕೆ.ಜಿ. ಉತ್ತೀರ್ಣ     

Suddi Udaya

ಬೆಳ್ತಂಗಡಿ: 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಿಸಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್ ಲಾಯಿಲ

Suddi Udaya
error: Content is protected !!