25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯವರದಿ

ವಿಧಾನಪರಿಷತ್ ಉಪಚುನಾವಣೆ: ಮತದಾರರ ಪಟ್ಟಿಯಲ್ಲಿ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರಿಗೆ ಮತದಾನದ ಅವಕಾಶವಿಲ್ಲ

ಬೆಳ್ತಂಗಡಿ: ಗ್ರಾಮ ಪಂಚಾಯಿತಿ ಸದಸ್ಯರಿಂದ ಲೋಕಸಭೆ ಸದಸ್ಯರವರೆಗೆ ಎಲ್ಲ ಚುನಾಯಿತ ಪ್ರತಿನಿಧಿಗಳಿಗೆ ಸ್ಥಳೀಯಾಡಳಿತ ಸಂಸ್ಥೆಗಳ ಕ್ಷೇತ್ರದಿಂದ ವಿಧಾನಪರಿಷತ್‌ಗೆ ನಡೆಯವ ಚುನಾವಣೆಯಲ್ಲಿ ಮತದಾನ ಮಾಡುವ ಅವಕಾಶವಿದೆ. ಆದರೆ ಕೆಲವು ನಿಯಮಗಳು ಅನ್ವಯ ಸಂಸದರು, ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು ತಮ್ಮ ಕ್ಷೇತ್ರ ವ್ಯಾಪ್ತಿಯ ಯಾವುದೇ ಒಂದು ಸ್ಥಳೀಯಾಡಳಿತ ಸಂಸ್ಥೆಯನ್ನು ಪ್ರತಿನಿಧಿಸಿದರೆ ಮಾತ್ರ ಪರಿಷತ್ ಚುನಾವಣೆಗೆ ಮತದಾನ ಅವಕಾಶ ಪಡೆಯುತ್ತಾರೆ.

ಈ ಬಾರಿ ವಿಧಾನಪರಿಷತ್ ಉಪಚುನಾವಣೆಯಲ್ಲಿ ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಅವರಿಗೆ ಮತದಾನದ ಅವಕಾಶವಿಲ್ಲ.

ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಬೆಳ್ತಂಗಡಿ ಗ್ರಾಮಾಂತರ ಪ್ರದೇಶದ ಮತದಾರರಾಗಿರುವ ಕಾರಣ ಬೆಳ್ತಂಗಡಿ ಪಟ್ಟಣ ಪಂಚಾಯಿತಿಯನ್ನು ಪ್ರತಿನಿಧಿಸುತ್ತಿಲ್ಲ. ಹಾಗಾಗಿ ಇವರ ಹೆಸರು ಸ್ಥಳೀಯಾಡಳಿತ ಸಂಸ್ಥೆಗಳ ಮತದಾರರ ಪಟ್ಟಿಯಲ್ಲಿ ಇಲ್ಲ.

Related posts

ವೃತ್ತಿ ಕೀಳರಿಮೆ ಬೇಡ, ಗೌರವವನ್ನು ಬೆಳೆಸಿಕೊಳ್ಳಿ : ಡಿ ಹರ್ಷೇಂದ್ರ ಕುಮಾರ್

Suddi Udaya

ಆ.14: ಕೊಕ್ಕಡದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ

Suddi Udaya

ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಕೆಲಸಕ್ಕೆ ಬಂದ ಮಹಿಳೆಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

Suddi Udaya

ಉರುವಾಲು: ಉಂಡೆಮನೆ ಶಂಕರ ನಾರಾಯಣ ಭಟ್ ರವರ ಶ್ರದ್ಧಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮ

Suddi Udaya

ನ್ಯಾಯತರ್ಪು ಪ್ರದೇಶದಲ್ಲಿ ಒಂಟಿ ಸಲಗ ಓಡಾಟ ತೋಟಕ್ಕೆ ನುಗ್ಗಿ ಕೃಷಿಗೆ ಹಾನಿ

Suddi Udaya

ಅರಸಿನಮಕ್ಕಿ: ಬರಮೇಲು ನಿವಾಸಿ ನಾಗಮ್ಮ ನಿಧನ

Suddi Udaya
error: Content is protected !!