22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯವರದಿ

ವಿಧಾನಪರಿಷತ್ ಉಪಚುನಾವಣೆ: ಮತದಾರರ ಪಟ್ಟಿಯಲ್ಲಿ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರಿಗೆ ಮತದಾನದ ಅವಕಾಶವಿಲ್ಲ

ಬೆಳ್ತಂಗಡಿ: ಗ್ರಾಮ ಪಂಚಾಯಿತಿ ಸದಸ್ಯರಿಂದ ಲೋಕಸಭೆ ಸದಸ್ಯರವರೆಗೆ ಎಲ್ಲ ಚುನಾಯಿತ ಪ್ರತಿನಿಧಿಗಳಿಗೆ ಸ್ಥಳೀಯಾಡಳಿತ ಸಂಸ್ಥೆಗಳ ಕ್ಷೇತ್ರದಿಂದ ವಿಧಾನಪರಿಷತ್‌ಗೆ ನಡೆಯವ ಚುನಾವಣೆಯಲ್ಲಿ ಮತದಾನ ಮಾಡುವ ಅವಕಾಶವಿದೆ. ಆದರೆ ಕೆಲವು ನಿಯಮಗಳು ಅನ್ವಯ ಸಂಸದರು, ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು ತಮ್ಮ ಕ್ಷೇತ್ರ ವ್ಯಾಪ್ತಿಯ ಯಾವುದೇ ಒಂದು ಸ್ಥಳೀಯಾಡಳಿತ ಸಂಸ್ಥೆಯನ್ನು ಪ್ರತಿನಿಧಿಸಿದರೆ ಮಾತ್ರ ಪರಿಷತ್ ಚುನಾವಣೆಗೆ ಮತದಾನ ಅವಕಾಶ ಪಡೆಯುತ್ತಾರೆ.

ಈ ಬಾರಿ ವಿಧಾನಪರಿಷತ್ ಉಪಚುನಾವಣೆಯಲ್ಲಿ ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಅವರಿಗೆ ಮತದಾನದ ಅವಕಾಶವಿಲ್ಲ.

ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಬೆಳ್ತಂಗಡಿ ಗ್ರಾಮಾಂತರ ಪ್ರದೇಶದ ಮತದಾರರಾಗಿರುವ ಕಾರಣ ಬೆಳ್ತಂಗಡಿ ಪಟ್ಟಣ ಪಂಚಾಯಿತಿಯನ್ನು ಪ್ರತಿನಿಧಿಸುತ್ತಿಲ್ಲ. ಹಾಗಾಗಿ ಇವರ ಹೆಸರು ಸ್ಥಳೀಯಾಡಳಿತ ಸಂಸ್ಥೆಗಳ ಮತದಾರರ ಪಟ್ಟಿಯಲ್ಲಿ ಇಲ್ಲ.

Related posts

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 15ನೇ ಪಟ್ಟಾಭಿಷೇಕದ ವರ್ಧತ್ಯುತ್ಸವ

Suddi Udaya

ಕಳೆಂಜ ಗೋ ಶಾಲೆಗೆ ರೂ.33050 ದೇಣಿಗೆ ಹಸ್ತಾಂತರ

Suddi Udaya

ಎಸ್.ಡಿ.ಎಂ ನ್ಯಾಚುರೋಪತಿ ಕಾಲೇಜಿಗೆ ಡಿಸ್ಟಿಂಕಷನ್ ಗಳ ಮಹಾಪೂರ

Suddi Udaya

ಶಾಲಾ ಮಕ್ಕಳ ರಕ್ಷಣೆಗೆ ಬೇಕಿದೆ ಮಚ್ಚಿನಕ್ಕೊಂದು ಬ್ಯಾರಿಕೇಡ್

Suddi Udaya

ಕೊಕ್ಕಡ ಸಿಪಿಐಎಂ ಶಾಖಾ ಕಾರ್ಯದರ್ಶಿ ಅಣ್ಣು ಮೊಗೇರ ನಿಧನ

Suddi Udaya

ಗೇರುಕಟ್ಚೆ ಮುಖ್ಯ ರಸ್ತೆಯಲ್ಲಿ ಕೃತಕ ನೆರೆ

Suddi Udaya
error: Content is protected !!