July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕೃಷಿಕ ಕಲಾಯ ದಾಮೋದರ ಬಂಗೇರ ನಿಧನ

ಬೆಳ್ತಂಗಡಿ:ಪುತ್ತಿಲ ಕಲಾಯ ಮನೆ ನಿವಾಸಿ ಪ್ರಗತಿಪರ ಕೃಷಿಕ ದಾಮೋದರ ಬಂಗೇರ (79ವ) ಅಲ್ಪಾವಧಿಯ ಅಸೌಖ್ಯದಿಂದ‌ ಅ.16 ರಂದು ನಿಧನರಾದರು.

ಮೃತರು ಪ್ರಗತಿಪರ ಕೃಷಿಕರಾಗಿ,ಎಲ್ಲರೊಂದಿಗೂ ಉತ್ತಮ‌ ಬಾಂಧವ್ಯ ಹೊಂದಿದ್ದರು. ಪತ್ನಿ ಮೀನಾಕ್ಷಿ, ಮೂವರು ಮಕ್ಕಳಾದ ಅರುಣ್, ಅಶೋಕ್, ಅನಿತಾ, ಅಳಿಯ, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಯುವ ಕಾಂಗ್ರೆಸ್ ದಕ ಜಿಲ್ಲಾ ಸಮಿತಿಯಿಂದ ಮತಗಳ್ಳತನ ವಿರುದ್ದ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ಮಂಗಳೂರಿನಲ್ಲಿ ಬ್ರಹತ್ ಪಂಜಿನ ಮೆರವಣಿಗೆ

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ 542ನೆಯ ಸೇವಾ ಯೋಜನೆ ಅಂಗವಾಗಿ ತಾಲೂಕಿನ 11 ಆಶ್ರಮಗಳಿಗೆ ಅಕ್ಕಿ ವಿತರಣೆ,11 ಬಡ ರೋಗಿಗಳಿಗೆ ವಸ್ತ್ರ ಹಾಗೂ ಅರಣ್ಯ ಇಲಾಖೆ ಸಹಕಾರದೊಂದಿಗೆ 11 ವಿಧದ ಬಗೆಯ ಹಣ್ಣು ಹಂಪಲುಗಳ ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ /ದುಗಾ೯ದೇವಿ ದೇವಸ್ಥಾನದಲ್ಲಿ ಮನೆ-ಮನೆಯಿಂದ ಅಡಕೆ ಸಂಗ್ರಹಣಾ ಅಭಿಯಾನ, ರಥಬೀದಿಯ ಕಾಂಕ್ರಿಟೀಕರಣದ ಉದ್ಘಾಟನೆ ಹಾಗೂ ದೇವಸ್ಥಾನದ ಮುಖ ಮಂಟಪದ ಶಿಲಾನ್ಯಾಸ

Suddi Udaya

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ: ವಿಜಯ ಕುಮಾರ್ ಜೈನ್ ಹಾಗೂ ಅರುಣ್ ಕುಮಾರ್ ಜೈನ್ ರವರಿಂದ ಒಂದೇ ದಿನ 22 ದೇವಸ್ಥಾನ, ಬಸದಿ, ದೈವಸ್ಥಾನ ಹಾಗೂ ಮಂದಿರ ಭೇಟಿ

Suddi Udaya

ಗುರುವಾಯನಕೆರೆ: ಶ್ರೀ ದುರ್ಗಾ ಬ್ಯಾಟರಿ ಸೋಲಾರ್, ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಶುಭಾರಂಭ

Suddi Udaya

ಮಡಂತ್ಯಾರು ವಲಯದ ಬಸವನಗುಡಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya
error: Content is protected !!