24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ರಾಡಿ ಪ್ರೌಢಶಾಲೆಯ ಶಿಕ್ಷಕಿ ಶ್ರೀಮತಿ ಅಕ್ಕಮ್ಮ ರವರಿಗೆ ಶಿಕ್ಷಣ ರತ್ನ ಪ್ರಶಸ್ತಿ ಗೌರವ

ಬೆಳ್ತಂಗಡಿ: ಸೂರ್ಯ ಫೌಂಡೇಶನ್ ,ಬೆಂಗಳೂರು, ಸ್ಪಾರ್ಕ್ ಅಕಾಡೆಮಿ ಬೆಂಗಳೂರು , ಇಂಡೋಗ್ಲೋಬ್ ಇನ್ಸ್ಟಿಟ್ಯೂಷನ್ಸ್ ಬೆಂಗಳೂರು ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ಮೈಸೂರು ಸಹಕಾರದಿಂದ ಅ. 15 ರಂದು ನಡೆದ ರಾಜ್ಯಮಟ್ಟದ ಶೈಕ್ಷಣಿಕ ಸಮ್ಮೇಳನದಲ್ಲಿ ಕೊಕ್ರಾಡಿ ಪ್ರೌಢಶಾಲೆಯ ಶ್ರೀಮತಿ ಅಕ್ಕಮ್ಮ ರವರಿಗೆ ಶಿಕ್ಷಣ ರತ್ನ ಪ್ರಶಸ್ತಿ 2024 ನೀಡಿ ಗೌರವಿಸಲಾಗಿದೆ.


ಇವರು ಶಿಕ್ಷಣ ಕ್ಷೇತ್ರದಲ್ಲಿ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸುತ್ತಾ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸೂಕ್ತ ಮಾರ್ಗದರ್ಶನ ನೀಡುತ್ತಿರುವ ಶಾಲೆಯ ಅಭಿವೃದ್ಧಿಗೆ ಶ್ರಮಿಸುತ್ತಾ ಉತ್ತಮ ಸಾಧಕರಾಗಿ ಶಿಷ್ಟ ಶಿಕ್ಷಕರಾಗಿ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿರುವ ಇವರ ಅನುಪಮ ಸೇವೆಯನ್ನು ಪರಿಗಣಿಸಿ ಅ.15 ರಂದು ಬೆಂಗಳೂರಿನ ಇಂಡೋ ಗ್ಲೋಬ್ ಪಿ.ಯು.ಕಾಲೇಜು ಆವರಣದಲ್ಲಿ ನಡೆದ ರಾಜ್ಯಮಟ್ಟದ ಶೈಕ್ಷಣಿಕ ಸಮ್ಮೇಳನದಲ್ಲಿ 2024ನೇ ಸಾಲಿನ ಶಿಕ್ಷಣ ರತ್ನ (ಪ್ರೌಢಶಾಲಾ ವಿಭಾಗ)ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

Related posts

ಮೇ 29: ವಿದ್ಯುತ್ ನಿಲುಗಡೆ

Suddi Udaya

ಬಳಂಜ ವಾಲಿಬಾಲ್ ಕ್ಲಬ್ ಸೀಸನ್-5 ವಾಲಿಬಾಲ್ ಪಂದ್ಯಾಟ ಯಶಸ್ವಿಯಾಗಿ ಸಂಪನ್ನ.

Suddi Udaya

ವೇಣೂರು: ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಕ್ಕಿಮನೆ ಕಲಾವೃಂದ ಬಳಗದಿಂದ ಸಾಂಸ್ಕೃತಿಕ ವೈಭವ

Suddi Udaya

ವೇಣೂರು: ದಿ ಹೇರ್‌ಲೇರ್ ಮೆನ್ಸ್ ಸೆಲೂನ್ ಉದ್ಘಾಟನೆ: ನೂತನ ಸೆಲೂನನ್ನು ಉದ್ಘಾಟಿಸಿ ಶುಭ ಹಾರೈಸಿದ ಖ್ಯಾತ ವೈದ್ಯ ಡಾ| ಶಾಂತಿಪ್ರಸಾದ್

Suddi Udaya

ತೆಕ್ಕಾರು ಕುಟ್ಟಿಕಳ ಸ. ಹಿ ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

Suddi Udaya
error: Content is protected !!