25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಗಾಡಿ ಬಿಎಸ್ಎನ್ಎಲ್ ನೆಟ್ವರ್ಕ್ಸ್ ಸಮಸ್ಯೆಯಿಂದ ಗ್ರಾಹಕರು ಕಂಗಾಲು: ಸಂಬಂಧ ಪಟ್ಟವರು ನೆಟ್ವರ್ಕ್ಸ್ ಸಮಸ್ಯೆಯನ್ನು ಬಗೆಹರಿಸುವಂತೆ ಗ್ರಾಮಸ್ಥರ ಒತ್ತಾಯ

ಇಂದಬೆಟ್ಟು, ಬಂಗಾಡಿ ಪರಿಸರದ ಬಿಎಸ್ಎನ್ಎಲ್ ಗ್ರಾಹಕರಿಗೆ ಒಂದುವಾರದಿಂದ ನೆಟ್ವರ್ಕ್ಸ್ ಇಲ್ಲದೆ ಹಣ ವರ್ಗಾವಣೆ, ಹಾಗೂ ಬ್ಯಾಂಕ್ ವ್ಯವಹಾರಗಳು, ಇತರ ಅಗತ್ಯ ಕರೆ ಸಂಪರ್ಕಕ್ಕೂ ಬಹಳ ಸಮಸ್ಯೆಗಳಾಗುತ್ತಿದ್ದು ಗ್ರಾಹಕರು ಕಂಗಲಾಗಿದ್ದಾರೆ.

ಈ ಪ್ರದೇಶದಲ್ಲಿ ಬಿಎಸ್ಎನ್ಎಲ್ ಬಿಟ್ಟು ಬೇರೆ ಯಾವುದೆ ನೆಟ್ವರ್ಕ್ಸ್ ಗಳು ಇಲ್ಲಿ ಇರುವುದಿಲ್ಲ. ಅತೀ ಹೆಚ್ಚು ಬಿಎಸ್ಎನ್ಎಲ್ ಗ್ರಾಹಕರನ್ನು ಹೊಂದಿರುವ ಬಂಗಾಡಿ ಯಲ್ಲಿ ಗ್ರಾಹಕರು ಪದೆ ಪದೆ ಕೆಟ್ಟು ಹೋಗುತ್ತಿರುವ ನೆಟ್ವರ್ಕ್ಸ್ ನಿಂದ ರೀಚಾರ್ಜ್ ಮಾಡಿದರೂ ಸಮರ್ಪಕ ನೆಟ್ವರ್ಕ್ಸ್ ನೀಡದೆ ಗ್ರಾಹಕರನ್ನು ಹಗಲು ದರೋಡೆ ಮಾಡುತ್ತಿರುವಂತಾಗಿದೆ ಸಂಬಂಧ ಪಟ್ಟ ಇಲಾಖೆಯವರು ಬಂಗಾಡಿ ಪರಿಸರದ ಬಿಎಸ್ಎನ್ಎಲ್ ಗ್ರಾಹಕರ ನೆಟ್ವರ್ಕ್ಸ್ ಸಮಸ್ಯೆಯನ್ನು ಬಗೆಹರಿಸುವಂತೆ ಗ್ರಾಮಸ್ಥರ ಬೇಡಿಕೆಯಾಗಿದೆ

Related posts

ಕಲ್ಲೇರಿಯಲ್ಲಿ ಸೀರೆ ಗೊಂಡೆ ಹಾಕುವ ಕೌಶಲ್ಯ ಅಭಿವೃದ್ಧಿ ಉಚಿತ ಸ್ವ ಉದ್ಯೋಗ ತರಬೇತಿಯ ಸಮಾರೋಪ

Suddi Udaya

ಕೂಟ ಮಹಾಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯ ಮಹಾಸಭೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ. ಬಿ.ಎಸ್. ಇ) ಶಾಲೆಯಲ್ಲಿ ಕ್ರೀಡಾ ಬೇಸಿಗೆ ಶಿಬಿರಕ್ಕೆ ಚಾಲನೆ

Suddi Udaya

ಎಸ್. ಡಿ. ಎಂ ನ ನವೀಕೃತ ಡೀನ್ ಚೇಂಬರ್ ಗೆ ಚಾಲನೆ

Suddi Udaya

ಎಸ್.ಡಿ.ಎಂ ಕಾಲೇಜು: ಟಾಟಾ ಬಿಗ್ ಬಾಸ್ಕೆಟ್ ನಿಂದ ಕ್ಯಾಂಪಸ್ ಆಯ್ಕೆ ಪ್ರಕ್ರಿಯೆ

Suddi Udaya

ನಾಳ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ತಾಳಮದ್ದಳೆ

Suddi Udaya
error: Content is protected !!