September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಗಾಡಿ ಬಿಎಸ್ಎನ್ಎಲ್ ನೆಟ್ವರ್ಕ್ಸ್ ಸಮಸ್ಯೆಯಿಂದ ಗ್ರಾಹಕರು ಕಂಗಾಲು: ಸಂಬಂಧ ಪಟ್ಟವರು ನೆಟ್ವರ್ಕ್ಸ್ ಸಮಸ್ಯೆಯನ್ನು ಬಗೆಹರಿಸುವಂತೆ ಗ್ರಾಮಸ್ಥರ ಒತ್ತಾಯ

ಇಂದಬೆಟ್ಟು, ಬಂಗಾಡಿ ಪರಿಸರದ ಬಿಎಸ್ಎನ್ಎಲ್ ಗ್ರಾಹಕರಿಗೆ ಒಂದುವಾರದಿಂದ ನೆಟ್ವರ್ಕ್ಸ್ ಇಲ್ಲದೆ ಹಣ ವರ್ಗಾವಣೆ, ಹಾಗೂ ಬ್ಯಾಂಕ್ ವ್ಯವಹಾರಗಳು, ಇತರ ಅಗತ್ಯ ಕರೆ ಸಂಪರ್ಕಕ್ಕೂ ಬಹಳ ಸಮಸ್ಯೆಗಳಾಗುತ್ತಿದ್ದು ಗ್ರಾಹಕರು ಕಂಗಲಾಗಿದ್ದಾರೆ.

ಈ ಪ್ರದೇಶದಲ್ಲಿ ಬಿಎಸ್ಎನ್ಎಲ್ ಬಿಟ್ಟು ಬೇರೆ ಯಾವುದೆ ನೆಟ್ವರ್ಕ್ಸ್ ಗಳು ಇಲ್ಲಿ ಇರುವುದಿಲ್ಲ. ಅತೀ ಹೆಚ್ಚು ಬಿಎಸ್ಎನ್ಎಲ್ ಗ್ರಾಹಕರನ್ನು ಹೊಂದಿರುವ ಬಂಗಾಡಿ ಯಲ್ಲಿ ಗ್ರಾಹಕರು ಪದೆ ಪದೆ ಕೆಟ್ಟು ಹೋಗುತ್ತಿರುವ ನೆಟ್ವರ್ಕ್ಸ್ ನಿಂದ ರೀಚಾರ್ಜ್ ಮಾಡಿದರೂ ಸಮರ್ಪಕ ನೆಟ್ವರ್ಕ್ಸ್ ನೀಡದೆ ಗ್ರಾಹಕರನ್ನು ಹಗಲು ದರೋಡೆ ಮಾಡುತ್ತಿರುವಂತಾಗಿದೆ ಸಂಬಂಧ ಪಟ್ಟ ಇಲಾಖೆಯವರು ಬಂಗಾಡಿ ಪರಿಸರದ ಬಿಎಸ್ಎನ್ಎಲ್ ಗ್ರಾಹಕರ ನೆಟ್ವರ್ಕ್ಸ್ ಸಮಸ್ಯೆಯನ್ನು ಬಗೆಹರಿಸುವಂತೆ ಗ್ರಾಮಸ್ಥರ ಬೇಡಿಕೆಯಾಗಿದೆ

Related posts

ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಪ್ರಾಥಮಿಕ ಹಾಗೂ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಮುಂಡಾಜೆಯ ತೇಜಲ್ ಕೆ. ಆರ್ ರವರು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

Suddi Udaya

ಮದ್ದಡ್ಕ: ಕಾರಿನೊಳಗೆ ಸಿಲುಕಿಕೊಂಡ ಮಗು: ಪ್ರಾಣಾಪಾಯದಿಂದ ಪಾರು

Suddi Udaya

ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಕೋಟೆಬಾಗಿಲು ಅಧ್ಯಕ್ಷರಾಗಿ ಪ್ರಭಾಕರ ಹೆಗ್ಡೆ ಹಟ್ಟಾಜೆ, ಪ್ರ‌.ಕಾರ್ಯದರ್ಶಿಯಾಗಿ ಶುಭರಾಜ್ ಹೆಗ್ಡೆ ಮರೋಡಿ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಸುಯ೯ಗುತ್ತು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪತ್ತನಾಜೆ: ವಿಶೇಷ ಸೇವೆ, ಉತ್ಸವಗಳಿಗೆ ತೆರೆ 

Suddi Udaya
error: Content is protected !!