25.5 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರುಪ್ಸಾ ನೀಡುವ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ವಾಣಿ ಆಂ.ಮಾ. ಪ್ರೌಢಶಾಲಾ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ. ಆಯ್ಕೆ

ರಾಜ್ಯ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ನೀಡುವ 2024-25ನೇ ಸಾಲಿನ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಕೆ. ಆಯ್ಕೆಯಾಗಿದ್ದಾರೆ.

ಅ.21ರಂದು ಸೋಮವಾರ ಬೆಂಗಳೂರಿನ ಜುಬ್ಲಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.

Related posts

ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಶಿರ್ಲಾಲು: ಜಿನ್ನಪ್ಪ ಪೂಜಾರಿ ಅಸೌಖ್ಯದಿಂದ ನಿಧನ

Suddi Udaya

ರಾಷ್ಟ್ರಮಟ್ಟದ ಯೂತ್ ಗೇಮ್ಸ್ : ಉಜಿರೆಯ‌ ಎಸ್.ಡಿ.ಎಂ ಶಾಲೆ ವಿದ್ಯಾರ್ಥಿನಿ ಚಾಂಪಿಯನ್

Suddi Udaya

ಕಣಿಯೂರು ಬಿಜೆಪಿ ಬೂತ್ ಸಮಿತಿ ಮಾಜಿ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಕಾಂಗ್ರೇಸ್ ಸೇರ್ಪಡೆ

Suddi Udaya

ಜ.8 ರಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ಬ್ರಹ್ಮಕಲಶೋತ್ಸವ ಕಾರ್ಯಾಲಯ ಉದ್ಘಾಟನೆ

Suddi Udaya

ಔಷಧ ದಾನಕ್ಕಾಗಿ ಕ್ಷೇತ್ರದಿಂದ ವಾರ್ಷಿಕವಾಗಿ ರೂ.2ರಿಂದ 3 ಕೋಟಿ ರೂ. ಅನುದಾನ: ಡಾ.ಹೆಗ್ಗಡೆ

Suddi Udaya
error: Content is protected !!